ದೇಲಂಪಾಡಿ: ಅಡೂರು ದೇಲಂಪಾಡಿ ಶ್ರೀ ಸತ್ಯನಾರಾಯಣ ಭಜನ ಮಂದಿರ ಮಯ್ಯಾಳ ಇದರ ಪುನರ್ ನಿರ್ಮಾಣದ ಕೆಲಸವು ಪ್ರಗತಿಯಲ್ಲಿದ್ದು, ಮಂಗಳವಾರ ಶ್ರೀ ಧರ್ಮಸ್ಥಳ ನೇತ್ರಾವತಿ ಜ್ಞಾನ ವಿಕಾಸ ಸಂಘ ಮಯ್ಯಾಳ ಮತ್ತು ಊರವರು ಶ್ರೀ ದೇವರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡರು.
ಗ್ರಾಮ , ಸಮಾಜಕ್ಕೆ ಒಳಿತು ಮಾಡುವ ಶ್ರೀದೇವರ ಮಂದಿರ ಪುನರ್ ನಿರ್ಮಾಣದಿಂದ ಮನಶುದ್ಧಿಯಾಗುವುದಷ್ಟಲ್ಲದೆ , ಜೀವನವು , ಊರು ಚೆನ್ನಾಗಿರುವುದು ಎಂಬ ಭಕ್ತಿಯ ಮನಸ್ಸುಗಳು ಶ್ರೀ ದೇವರ ಕಾರ್ಯದಲ್ಲಿ ತೊಡಗಿರುವುದು. ಮುಂದಿನ ಎಲ್ಲಾ ಕೆಲಸ ಕಾರ್ಯದಲ್ಲೂ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಸಮಿತಿ ವಿನಂತಿಸಿದೆ.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…