ದೇಲಂಪಾಡಿ: ಅಡೂರು ದೇಲಂಪಾಡಿ ಶ್ರೀ ಸತ್ಯನಾರಾಯಣ ಭಜನ ಮಂದಿರ ಮಯ್ಯಾಳ ಇದರ ಪುನರ್ ನಿರ್ಮಾಣದ ಕೆಲಸವು ಪ್ರಗತಿಯಲ್ಲಿದ್ದು, ಮಂಗಳವಾರ ಶ್ರೀ ಧರ್ಮಸ್ಥಳ ನೇತ್ರಾವತಿ ಜ್ಞಾನ ವಿಕಾಸ ಸಂಘ ಮಯ್ಯಾಳ ಮತ್ತು ಊರವರು ಶ್ರೀ ದೇವರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡರು.
ಗ್ರಾಮ , ಸಮಾಜಕ್ಕೆ ಒಳಿತು ಮಾಡುವ ಶ್ರೀದೇವರ ಮಂದಿರ ಪುನರ್ ನಿರ್ಮಾಣದಿಂದ ಮನಶುದ್ಧಿಯಾಗುವುದಷ್ಟಲ್ಲದೆ , ಜೀವನವು , ಊರು ಚೆನ್ನಾಗಿರುವುದು ಎಂಬ ಭಕ್ತಿಯ ಮನಸ್ಸುಗಳು ಶ್ರೀ ದೇವರ ಕಾರ್ಯದಲ್ಲಿ ತೊಡಗಿರುವುದು. ಮುಂದಿನ ಎಲ್ಲಾ ಕೆಲಸ ಕಾರ್ಯದಲ್ಲೂ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಸಮಿತಿ ವಿನಂತಿಸಿದೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…