ಸುಳ್ಯ/ಜಾಲ್ಸೂರು: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನಕಟ್ಟೆ ಬಳಿ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕೊಟ್ಟಮುಡಿಯ ನಿವಾಸಿಗಳು 4 ಮಂದಿ ಸಾವನ್ನಪ್ಪಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಅಪಘಾತ ನಡೆದಿತ್ತು. ಮೃತಪಟ್ಟವರು ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕೊಟ್ಟಮುಡಿಯವರು. ಗಂಭೀರ ಗಾಯಗೊಂಡ ಉಮ್ಮರ್ ಫಾರುಕ್ ಎಂಬವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು ತಂದೆ ಹಾಗೂ ಮಕ್ಕಳಾಗಿದ್ದಾರೆ. ಮೃತರು ನಾಪೊಕ್ಲು ಕೊಟ್ಟಮುಡಿಯ ಹಸೈನಾರ್ ಹಾಜಿ(80) , ಇಬ್ರಾಹಿಂ(55) . ಅಬ್ದುಲ್ ರಹಿಮಾನ್(50) , ಹ್ಯಾರಿಸ್ (45 ) .
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…