Advertisement
ಸುದ್ದಿಗಳು

ಅಡ್ಕಾರು ಬಳಿ ಭೀಕರ ಅಪಘಾತ : ನಾಪೊಕ್ಲು ಮೂಲದ ಒಂದೇ ಕುಟುಂಬದ 4 ಮಂದಿ ಸಾವು

Share

ಸುಳ್ಯ/ಜಾಲ್ಸೂರು: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನಕಟ್ಟೆ ಬಳಿ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕೊಟ್ಟಮುಡಿಯ ನಿವಾಸಿಗಳು 4 ಮಂದಿ ಸಾವನ್ನಪ್ಪಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಅಪಘಾತ ನಡೆದಿತ್ತು. ಮೃತಪಟ್ಟವರು ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕೊಟ್ಟಮುಡಿಯವರು. ಗಂಭೀರ ಗಾಯಗೊಂಡ ಉಮ್ಮರ್ ಫಾರುಕ್ ಎಂಬವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

Advertisement
Advertisement

ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು ತಂದೆ ಹಾಗೂ ಮಕ್ಕಳಾಗಿದ್ದಾರೆ. ಮೃತರು ನಾಪೊಕ್ಲು  ಕೊಟ್ಟಮುಡಿಯ ಹಸೈನಾರ್ ಹಾಜಿ(80) ,  ಇಬ್ರಾಹಿಂ(55) . ಅಬ್ದುಲ್ ರಹಿಮಾನ್(50) , ಹ್ಯಾರಿಸ್ (45 ) .

Advertisement

 

Advertisement

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಮಿಲ್ಲೆಟ್ಸ್‌ ಬೆಳೆಯ ಕಾರಣದಿಂದ ನೀರಿನ ಸಂರಕ್ಷಣೆ, ಪರಿಸರ ಅಭಿವೃದ್ಧಿ, ಕೃಷಿ ಉಳಿಸುವ, ಮಣ್ಣಿನ…

2 mins ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

20 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

2 days ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

2 days ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

3 days ago