ಸುಳ್ಯ/ಜಾಲ್ಸೂರು: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನಕಟ್ಟೆ ಬಳಿ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕೊಟ್ಟಮುಡಿಯ ನಿವಾಸಿಗಳು 4 ಮಂದಿ ಸಾವನ್ನಪ್ಪಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಅಪಘಾತ ನಡೆದಿತ್ತು. ಮೃತಪಟ್ಟವರು ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕೊಟ್ಟಮುಡಿಯವರು. ಗಂಭೀರ ಗಾಯಗೊಂಡ ಉಮ್ಮರ್ ಫಾರುಕ್ ಎಂಬವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು ತಂದೆ ಹಾಗೂ ಮಕ್ಕಳಾಗಿದ್ದಾರೆ. ಮೃತರು ನಾಪೊಕ್ಲು ಕೊಟ್ಟಮುಡಿಯ ಹಸೈನಾರ್ ಹಾಜಿ(80) , ಇಬ್ರಾಹಿಂ(55) . ಅಬ್ದುಲ್ ರಹಿಮಾನ್(50) , ಹ್ಯಾರಿಸ್ (45 ) .
ಮಿಲ್ಲೆಟ್ಸ್ ಬೆಳೆಯ ಕಾರಣದಿಂದ ನೀರಿನ ಸಂರಕ್ಷಣೆ, ಪರಿಸರ ಅಭಿವೃದ್ಧಿ, ಕೃಷಿ ಉಳಿಸುವ, ಮಣ್ಣಿನ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…