ಸುಳ್ಯ: ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ವಿಜ್ರಂಭಣೆಯಿಂದ ನಡೆಯಿತು. ನೂರಾರು ಮಂದಿ ಭಕ್ತರು ಆಗಮಿಸಿದ್ದರು.
ನೂತನ ಪಾಕಶಾಲೆ ಪ್ರವೇಶೋತ್ಸವ: ಈ ಸಂದರ್ಭದಲ್ಲಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪಾಕಶಾಲೆಯ ಪ್ರವೇಶೋತ್ಸವ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಗಣಪತಿ ಹವನ ನಡೆಯುವುದರ ಮೂಲಕ ನೂತನ ಪಾಕಶಾಲೆಯ ಪ್ರವೇಶೋತ್ಸವ ನಡೆಯಿತು. ನಂತರ ಉಷ:ಪೂಜೆ, ನವಕಪೂಜೆ ನಡೆಯಿತು. ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ವೈಭವ ನಂತರ ಅಪರಾಹ್ನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಗುರುರಾಜ್ ಭಟ್, ಆಡಳಿತಾಧಿಕಾರಿ ಹೂವಪ್ಪ ಗೌಡ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧಾಕರ ಕಾಮತ್, ಜಿರ್ಣೋದ್ಧಾರ ಸಮಿತಿ ಸದಸ್ಯರು, ಬೈಲುವಾರು ಸಮಿತಿಯವರು, ಭಕ್ತಾದಿಗಳು ಉಪಸ್ಥಿತರಿದ್ದರು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…