ಸುಳ್ಯ: ಸುಮಾರು 20 ಲಕ್ಷದಲ್ಲಿ ನಿರ್ಮಾಣಗೊಂಡ ಅಡ್ಡನಪಾರೆ ದೇವ ರಸ್ತೆ ಕಾಂಕ್ರೀಟಿಕರಣದ ಉದ್ಘಾಟನೆಯನ್ನು ಶಾಸಕ ಎಸ್ ಅಂಗಾರ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ತಾ.ಪಂ. ಸದಸ್ಯೆ ಯಶೋಧ ಬಾಳೆಗುಡ್ಡೆ, ಗ್ರಾ. ಪಂ. ಅಧ್ಯಕ್ಷ ಅಚ್ಚುತ ಗುತ್ತಿಗಾರು, ಮಾಜಿ ಗ್ರಾ.ಪಂ. ಅಧ್ಯಕ್ಷ ವೆಂಕಟ್ ದಂಬೆಕೋಡಿ, ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ದಿವಾಕರ ಮುಂಡೋಡಿ, ಗ್ರಾ.ಪಂ. ಸದಸ್ಯರಾದ ರಾಕೇಶ್ ಮೆಟ್ಟಿನಡ್ಕ, ಶ್ರೀದೇವಿ ಕೊಂಬೆಟ್ಟು, ಭಾಗೀರಥಿ ಕಾಜಿಮಡ್ಕ, ಯಮಿತಾ ಪೂರ್ಣಚಂದ್ರ ಹಾಗೂ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…