ಸುಳ್ಯ: ಸುಮಾರು 20 ಲಕ್ಷದಲ್ಲಿ ನಿರ್ಮಾಣಗೊಂಡ ಅಡ್ಡನಪಾರೆ ದೇವ ರಸ್ತೆ ಕಾಂಕ್ರೀಟಿಕರಣದ ಉದ್ಘಾಟನೆಯನ್ನು ಶಾಸಕ ಎಸ್ ಅಂಗಾರ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ತಾ.ಪಂ. ಸದಸ್ಯೆ ಯಶೋಧ ಬಾಳೆಗುಡ್ಡೆ, ಗ್ರಾ. ಪಂ. ಅಧ್ಯಕ್ಷ ಅಚ್ಚುತ ಗುತ್ತಿಗಾರು, ಮಾಜಿ ಗ್ರಾ.ಪಂ. ಅಧ್ಯಕ್ಷ ವೆಂಕಟ್ ದಂಬೆಕೋಡಿ, ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ದಿವಾಕರ ಮುಂಡೋಡಿ, ಗ್ರಾ.ಪಂ. ಸದಸ್ಯರಾದ ರಾಕೇಶ್ ಮೆಟ್ಟಿನಡ್ಕ, ಶ್ರೀದೇವಿ ಕೊಂಬೆಟ್ಟು, ಭಾಗೀರಥಿ ಕಾಜಿಮಡ್ಕ, ಯಮಿತಾ ಪೂರ್ಣಚಂದ್ರ ಹಾಗೂ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.
ಮಾತು ವ್ಯಕ್ತಿತ್ವದ ಪ್ರತಿಬಿಂಬವಾಗಿದ್ದರೆ, ಮೌನ ಅದರ ಪರಿಪಕ್ವತೆಯ ಸಂಕೇತವಾಗಿದೆ. ಕೃತಜ್ಞತೆ, ಸಂಯಮ ಮತ್ತು…
ಪರಿಸರ ಸಂರಕ್ಷಣೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದಾಗ ಮಾತ್ರ ಹಸಿರು ಭವಿಷ್ಯ ನಿರ್ಮಾಣ…
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆಯ ಮುನ್ಸೂಚನೆ…
ಭಾನುವಾರ ಧರ್ಮಸ್ಥಳದಲ್ಲಿ ಭಕ್ತರ ಸಂಖ್ಯೆ ಹೆಚ್ಚಳ ಕಂಡುಬಂದವು.
ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಬಿ.ವೈ. ವಿಜಯೇಂದ್ರ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ…