ಸುಳ್ಯ: ಸುಮಾರು 20 ಲಕ್ಷದಲ್ಲಿ ನಿರ್ಮಾಣಗೊಂಡ ಅಡ್ಡನಪಾರೆ ದೇವ ರಸ್ತೆ ಕಾಂಕ್ರೀಟಿಕರಣದ ಉದ್ಘಾಟನೆಯನ್ನು ಶಾಸಕ ಎಸ್ ಅಂಗಾರ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ತಾ.ಪಂ. ಸದಸ್ಯೆ ಯಶೋಧ ಬಾಳೆಗುಡ್ಡೆ, ಗ್ರಾ. ಪಂ. ಅಧ್ಯಕ್ಷ ಅಚ್ಚುತ ಗುತ್ತಿಗಾರು, ಮಾಜಿ ಗ್ರಾ.ಪಂ. ಅಧ್ಯಕ್ಷ ವೆಂಕಟ್ ದಂಬೆಕೋಡಿ, ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ದಿವಾಕರ ಮುಂಡೋಡಿ, ಗ್ರಾ.ಪಂ. ಸದಸ್ಯರಾದ ರಾಕೇಶ್ ಮೆಟ್ಟಿನಡ್ಕ, ಶ್ರೀದೇವಿ ಕೊಂಬೆಟ್ಟು, ಭಾಗೀರಥಿ ಕಾಜಿಮಡ್ಕ, ಯಮಿತಾ ಪೂರ್ಣಚಂದ್ರ ಹಾಗೂ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…