ಸುಳ್ಯ: ಸುಮಾರು 20 ಲಕ್ಷದಲ್ಲಿ ನಿರ್ಮಾಣಗೊಂಡ ಅಡ್ಡನಪಾರೆ ದೇವ ರಸ್ತೆ ಕಾಂಕ್ರೀಟಿಕರಣದ ಉದ್ಘಾಟನೆಯನ್ನು ಶಾಸಕ ಎಸ್ ಅಂಗಾರ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ತಾ.ಪಂ. ಸದಸ್ಯೆ ಯಶೋಧ ಬಾಳೆಗುಡ್ಡೆ, ಗ್ರಾ. ಪಂ. ಅಧ್ಯಕ್ಷ ಅಚ್ಚುತ ಗುತ್ತಿಗಾರು, ಮಾಜಿ ಗ್ರಾ.ಪಂ. ಅಧ್ಯಕ್ಷ ವೆಂಕಟ್ ದಂಬೆಕೋಡಿ, ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ದಿವಾಕರ ಮುಂಡೋಡಿ, ಗ್ರಾ.ಪಂ. ಸದಸ್ಯರಾದ ರಾಕೇಶ್ ಮೆಟ್ಟಿನಡ್ಕ, ಶ್ರೀದೇವಿ ಕೊಂಬೆಟ್ಟು, ಭಾಗೀರಥಿ ಕಾಜಿಮಡ್ಕ, ಯಮಿತಾ ಪೂರ್ಣಚಂದ್ರ ಹಾಗೂ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…