ಸುಳ್ಯ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ನಗರ ಪಂಚಾಯತ್ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸುಳ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು. ಅಡ್ಡಮತದಾನ ಸೇರಿದಂತೆ ಪಕ್ಷ ವಿರೋಧಿ ಕೆಲಸದ ಸಂದರ್ಭ ಕಾಲ ಕಾಲಕ್ಕೆ ಸ್ಥಳೀಯ ಮಂಡಲ ಸಮಿತಿ ಕ್ರಮ ಕೈಗೊಳ್ಳಲಿದೆ ಎಂದು ಪ್ರತಿಕ್ರಿಯಿಸಿದರು. ನಗರ ಪಂಚಾಯತ್ ಚುನಾವಣೆ ಪಕ್ಷದ ನೆಲೆಯಲ್ಲಿ ನಡೆಯುತ್ತದೆ. ಸ್ಥಳೀಯ ಅಭಿವೃದ್ಧಿ ಕಾರ್ಯ ಹಾಗೂ ಸರಕಾರವು ಸ್ಥಳೀಯಾಡಳಿತವನ್ನು ನಡೆಸಿದ ಹಿನ್ನೆಲೆಯಲ್ಲಿ ನಡೆಯುತ್ತದೆ ಎಂದು ಪ್ರತಿಕ್ರಿಯೆ ನೀಡಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…