ಸುಳ್ಯ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ನಗರ ಪಂಚಾಯತ್ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸುಳ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು. ಅಡ್ಡಮತದಾನ ಸೇರಿದಂತೆ ಪಕ್ಷ ವಿರೋಧಿ ಕೆಲಸದ ಸಂದರ್ಭ ಕಾಲ ಕಾಲಕ್ಕೆ ಸ್ಥಳೀಯ ಮಂಡಲ ಸಮಿತಿ ಕ್ರಮ ಕೈಗೊಳ್ಳಲಿದೆ ಎಂದು ಪ್ರತಿಕ್ರಿಯಿಸಿದರು. ನಗರ ಪಂಚಾಯತ್ ಚುನಾವಣೆ ಪಕ್ಷದ ನೆಲೆಯಲ್ಲಿ ನಡೆಯುತ್ತದೆ. ಸ್ಥಳೀಯ ಅಭಿವೃದ್ಧಿ ಕಾರ್ಯ ಹಾಗೂ ಸರಕಾರವು ಸ್ಥಳೀಯಾಡಳಿತವನ್ನು ನಡೆಸಿದ ಹಿನ್ನೆಲೆಯಲ್ಲಿ ನಡೆಯುತ್ತದೆ ಎಂದು ಪ್ರತಿಕ್ರಿಯೆ ನೀಡಿದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…