Political mirror

ಅಡ್ಡಮತದಾನ ಪ್ರಕರಣ : ಪಕ್ಷದ ಸೂಚನೆ ಮೇರೆಗೆ ನೀಡಿದ್ದ ರಾಜೀನಾಮೆ ವಾಪಾಸ್…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯ ಅಡ್ಡಮತದಾನ ಪ್ರಕರಣದಲ್ಲಿ ಬಿಜೆಪಿ ಹಾಗೂ ಸಂಫಪರಿವಾರ ಹಾಗೂ ಸಹಕಾರ ಭಾರತಿಯು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಭಾಗಹಿಸಿದ್ದ ಎಲ್ಲಾ 17 ಮಂದಿಯೂ ರಾಜೀನಾಮೆ ನೀಡಬೇಕೆಂದು ಸೂಚನೆ ನೀಡಿತ್ತು.

Advertisement
Advertisement

ಈ ಸೂಚನೆಯ  ಹಿನ್ನೆಲೆಯಲ್ಲಿ  ರಾಜೀನಾಮೆ ನೀಡಿದ್ದ  ಮುರುಳ್ಯ ಎಣ್ಮೂರು ಸಹಕಾರಿ ಸಂಘದ ನಿರ್ದೇಶಕ ಪ್ರಸನ್ನ ಕೆ ಎಣ್ಮೂರು ಕ್ರಮಬದ್ದವಾಗಿ ನಿರ್ದೇಶಕ ಸ್ಥಾನಕ್ಕೆ  ರಾಜೀನಾಮೆ ನೀಡಿ ಸಹಕಾರ ಭಾರತಿಗೂ ರಾಜೀನಾಮೆ ನೀಡಿದ್ದರು. ಆದರೆ 10 ದಿನ ಕಳೆದರೂ ಪಕ್ಷದ ಕಡೆಯಿಂದ ಹಾಗೂ ಸಂಘಪರಿವಾರದ ಕಡೆಯಿಂದ ಯಾವುದೇ ಸೂಚನೆ ಹಾಗೂ ಇತರ ಯಾರೂ ರಾಜೀನಾಮೆ ನೀಡದ ಹಿನ್ನೆಲೆಯಲ್ಲಿ ಸೋಮವಾರ ತಮ್ಮ ರಾಜೀನಾಮೆಯನ್ನು ಸ್ವ ಇಚ್ಛೆಯಿಂದ ವಾಪಾಸ್ ಪಡೆಯುವುದಾಗಿ  ಕಾರ್ಯನಿರ್ವಹಣಾಧಿಕಾರಿಯವರಿಗೆ ಪತ್ರ ನೀಡಿದ್ದಾರೆ.

ಪಕ್ಷ ಹಾಗೂ ಸಂಘಪರಿವಾರ ನೀಡಿದ ಸೂಚನೆಯನ್ನು  ಯಾರೂ ಪಾಲನೆ ಮಾಡದೇ ಇರುವುದರಿಂದ ತಾನು ಕೂಡಾ  ರಾಜೀನಾಮೆ ವಾಪಾಸ್ ಪಡೆದಿರುವುದಾಗಿ ಅವರು ತಿಳಿಸಿದ್ದಾರೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

15 hours ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

15 hours ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

24 hours ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

24 hours ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

1 day ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

1 day ago