Political mirror

ಅಡ್ಡಮತದಾನ ಪ್ರಕರಣ : ಪಕ್ಷದ ಸೂಚನೆ ಮೇರೆಗೆ ನೀಡಿದ್ದ ರಾಜೀನಾಮೆ ವಾಪಾಸ್…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯ ಅಡ್ಡಮತದಾನ ಪ್ರಕರಣದಲ್ಲಿ ಬಿಜೆಪಿ ಹಾಗೂ ಸಂಫಪರಿವಾರ ಹಾಗೂ ಸಹಕಾರ ಭಾರತಿಯು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಭಾಗಹಿಸಿದ್ದ ಎಲ್ಲಾ 17 ಮಂದಿಯೂ ರಾಜೀನಾಮೆ ನೀಡಬೇಕೆಂದು ಸೂಚನೆ ನೀಡಿತ್ತು.

Advertisement
Advertisement

ಈ ಸೂಚನೆಯ  ಹಿನ್ನೆಲೆಯಲ್ಲಿ  ರಾಜೀನಾಮೆ ನೀಡಿದ್ದ  ಮುರುಳ್ಯ ಎಣ್ಮೂರು ಸಹಕಾರಿ ಸಂಘದ ನಿರ್ದೇಶಕ ಪ್ರಸನ್ನ ಕೆ ಎಣ್ಮೂರು ಕ್ರಮಬದ್ದವಾಗಿ ನಿರ್ದೇಶಕ ಸ್ಥಾನಕ್ಕೆ  ರಾಜೀನಾಮೆ ನೀಡಿ ಸಹಕಾರ ಭಾರತಿಗೂ ರಾಜೀನಾಮೆ ನೀಡಿದ್ದರು. ಆದರೆ 10 ದಿನ ಕಳೆದರೂ ಪಕ್ಷದ ಕಡೆಯಿಂದ ಹಾಗೂ ಸಂಘಪರಿವಾರದ ಕಡೆಯಿಂದ ಯಾವುದೇ ಸೂಚನೆ ಹಾಗೂ ಇತರ ಯಾರೂ ರಾಜೀನಾಮೆ ನೀಡದ ಹಿನ್ನೆಲೆಯಲ್ಲಿ ಸೋಮವಾರ ತಮ್ಮ ರಾಜೀನಾಮೆಯನ್ನು ಸ್ವ ಇಚ್ಛೆಯಿಂದ ವಾಪಾಸ್ ಪಡೆಯುವುದಾಗಿ  ಕಾರ್ಯನಿರ್ವಹಣಾಧಿಕಾರಿಯವರಿಗೆ ಪತ್ರ ನೀಡಿದ್ದಾರೆ.

ಪಕ್ಷ ಹಾಗೂ ಸಂಘಪರಿವಾರ ನೀಡಿದ ಸೂಚನೆಯನ್ನು  ಯಾರೂ ಪಾಲನೆ ಮಾಡದೇ ಇರುವುದರಿಂದ ತಾನು ಕೂಡಾ  ರಾಜೀನಾಮೆ ವಾಪಾಸ್ ಪಡೆದಿರುವುದಾಗಿ ಅವರು ತಿಳಿಸಿದ್ದಾರೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಅರಿವಿನ ಹರಿವಿನ ಪ್ರಸಂಗ ‘ಪನಸೋಪಾಖ್ಯಾನ’ | ಪರಿಸರ ಉಳಿಸುವ ಸಂದೇಶ ಸಾರಿದ ತಾಳಮದ್ದಳೆ |

 ‘ಪನಸೋಪಾಖ್ಯಾನ’ ಪ್ರಸಂಗವು ತಾಳಮದ್ದಳೆ ರೂಪದಲ್ಲಿ ಪ್ರಸ್ತುತವಾಯಿತು. ಇದು ಕಾಲ್ಪನಿಕ ಕಥಾಭಾಗವನ್ನು ಹೊಂದಿರುವ ಪ್ರಸಂಗ.…

21 minutes ago

ಹವಾಮಾನ ವರದಿ | 14-06-2025 | ಜೂನ್.‌18 ರಿಂದ ಮಳೆಯ ಪ್ರಮಾಣ ಕಡಿಮೆ ನಿರೀಕ್ಷೆ

ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.

1 hour ago

ಅಡಿಕೆ ಜಗಿಯುವ ಪ್ರವೃತ್ತಿ ಎಲ್ಲೆಲ್ಲಿ ಇದೆ ?

ತಾಂಬೂಲ ಸೇವನೆಗೆ ಅದರದ್ದೇ ಆದ ಇತಿಹಾಸ ಇದೆ. ಜಗತ್ತಿನ ಅಭಿವೃದ್ಧಿ ಹೊಂದಿದ ಮತ್ತು…

3 hours ago

ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ

ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…

5 hours ago

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…

10 hours ago