ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜಿನಾಮೆ

May 28, 2019
2:25 PM

ಮಂಗಳೂರು :  ಪೊಲೀಸ್ ಇಲಾಖೆಯಲ್ಲಿ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಯನ್ನು ತೊರೆಯಲು ನಿರ್ಧರಿಸಿದ್ದಾರೆ. ಮಂಗಳವಾರ ಡಿಜಿಪಿಗೆ ರಾಜೀನಾಮೆ ರವಾನಿಸಿದ ಅವರು ನಿರ್ಧಿಷ್ಟ ಕಾರಣ ಕೊಟ್ಟಿಲ್ಲ. ಉಡುಪಿ, ಚಿಕ್ಕಮಗಳೂರು ಎಸ್ ಪಿ ಆಗಿದ್ದ ಅಣ್ಣಾಮಲೈ ಖಡಕ್ ಅಧಿಕಾರಿಯಾಗಿ ಗಮನಸೆಳೆದಿದ್ದರು.  ರಾಜೀನಾಮೆ ಅಂಗೀಕಾರಗೊಂಡ ಬಳಿಕ ಸುದ್ದಿಗೋಷ್ಠಿ ನಡೆಸಿ ಕಾರಣ ತಿಳಿಸುವುದಾಗಿ ಹೇಳಿದ್ದಾರೆ.
ಸದ್ಯ ಅಣ್ಣಾಮಲೈ ಬೆಂಗಳೂರು ಕಮಿಷನರೇಟ್ ನಲ್ಲಿ ಡಿಸಿಪಿಯಾಗಿ ಕೆಲಸ ಮಾಡುತ್ತಿದ್ದು ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದೇ  ಗುರುತಿಸಿಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ
August 2, 2026
6:58 AM
by: ದ ರೂರಲ್ ಮಿರರ್.ಕಾಂ
ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ
August 2, 2026
6:30 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟಕ್ಕೆ ಮತ್ತೆ ಕೇಂದ್ರದ ಹೊಸ ನೋಟಿಫಿಕೇಶನ್ – ಕರ್ನಾಟಕದ ಸಾವಿರಾರು ಗ್ರಾಮಗಳ ಮೇಲೆ ಪರಿಣಾಮವೇ?
August 1, 2026
8:00 AM
by: ದ ರೂರಲ್ ಮಿರರ್.ಕಾಂ
ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ
July 30, 2026
8:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror