ಮಂಗಳೂರು : ಪೊಲೀಸ್ ಇಲಾಖೆಯಲ್ಲಿ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಯನ್ನು ತೊರೆಯಲು ನಿರ್ಧರಿಸಿದ್ದಾರೆ. ಮಂಗಳವಾರ ಡಿಜಿಪಿಗೆ ರಾಜೀನಾಮೆ ರವಾನಿಸಿದ ಅವರು ನಿರ್ಧಿಷ್ಟ ಕಾರಣ ಕೊಟ್ಟಿಲ್ಲ. ಉಡುಪಿ, ಚಿಕ್ಕಮಗಳೂರು ಎಸ್ ಪಿ ಆಗಿದ್ದ ಅಣ್ಣಾಮಲೈ ಖಡಕ್ ಅಧಿಕಾರಿಯಾಗಿ ಗಮನಸೆಳೆದಿದ್ದರು. ರಾಜೀನಾಮೆ ಅಂಗೀಕಾರಗೊಂಡ ಬಳಿಕ ಸುದ್ದಿಗೋಷ್ಠಿ ನಡೆಸಿ ಕಾರಣ ತಿಳಿಸುವುದಾಗಿ ಹೇಳಿದ್ದಾರೆ.
ಸದ್ಯ ಅಣ್ಣಾಮಲೈ ಬೆಂಗಳೂರು ಕಮಿಷನರೇಟ್ ನಲ್ಲಿ ಡಿಸಿಪಿಯಾಗಿ ಕೆಲಸ ಮಾಡುತ್ತಿದ್ದು ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದೇ ಗುರುತಿಸಿಕೊಂಡಿದ್ದಾರೆ.
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…