ಮಂಗಳೂರು : ಪೊಲೀಸ್ ಇಲಾಖೆಯಲ್ಲಿ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಯನ್ನು ತೊರೆಯಲು ನಿರ್ಧರಿಸಿದ್ದಾರೆ. ಮಂಗಳವಾರ ಡಿಜಿಪಿಗೆ ರಾಜೀನಾಮೆ ರವಾನಿಸಿದ ಅವರು ನಿರ್ಧಿಷ್ಟ ಕಾರಣ ಕೊಟ್ಟಿಲ್ಲ. ಉಡುಪಿ, ಚಿಕ್ಕಮಗಳೂರು ಎಸ್ ಪಿ ಆಗಿದ್ದ ಅಣ್ಣಾಮಲೈ ಖಡಕ್ ಅಧಿಕಾರಿಯಾಗಿ ಗಮನಸೆಳೆದಿದ್ದರು. ರಾಜೀನಾಮೆ ಅಂಗೀಕಾರಗೊಂಡ ಬಳಿಕ ಸುದ್ದಿಗೋಷ್ಠಿ ನಡೆಸಿ ಕಾರಣ ತಿಳಿಸುವುದಾಗಿ ಹೇಳಿದ್ದಾರೆ.
ಸದ್ಯ ಅಣ್ಣಾಮಲೈ ಬೆಂಗಳೂರು ಕಮಿಷನರೇಟ್ ನಲ್ಲಿ ಡಿಸಿಪಿಯಾಗಿ ಕೆಲಸ ಮಾಡುತ್ತಿದ್ದು ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದೇ ಗುರುತಿಸಿಕೊಂಡಿದ್ದಾರೆ.
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…