ಮಂಗಳೂರು : ಪೊಲೀಸ್ ಇಲಾಖೆಯಲ್ಲಿ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಯನ್ನು ತೊರೆಯಲು ನಿರ್ಧರಿಸಿದ್ದಾರೆ. ಮಂಗಳವಾರ ಡಿಜಿಪಿಗೆ ರಾಜೀನಾಮೆ ರವಾನಿಸಿದ ಅವರು ನಿರ್ಧಿಷ್ಟ ಕಾರಣ ಕೊಟ್ಟಿಲ್ಲ. ಉಡುಪಿ, ಚಿಕ್ಕಮಗಳೂರು ಎಸ್ ಪಿ ಆಗಿದ್ದ ಅಣ್ಣಾಮಲೈ ಖಡಕ್ ಅಧಿಕಾರಿಯಾಗಿ ಗಮನಸೆಳೆದಿದ್ದರು. ರಾಜೀನಾಮೆ ಅಂಗೀಕಾರಗೊಂಡ ಬಳಿಕ ಸುದ್ದಿಗೋಷ್ಠಿ ನಡೆಸಿ ಕಾರಣ ತಿಳಿಸುವುದಾಗಿ ಹೇಳಿದ್ದಾರೆ.
ಸದ್ಯ ಅಣ್ಣಾಮಲೈ ಬೆಂಗಳೂರು ಕಮಿಷನರೇಟ್ ನಲ್ಲಿ ಡಿಸಿಪಿಯಾಗಿ ಕೆಲಸ ಮಾಡುತ್ತಿದ್ದು ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದೇ ಗುರುತಿಸಿಕೊಂಡಿದ್ದಾರೆ.
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…