ಮಂಗಳೂರು : ಪೊಲೀಸ್ ಇಲಾಖೆಯಲ್ಲಿ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಯನ್ನು ತೊರೆಯಲು ನಿರ್ಧರಿಸಿದ್ದಾರೆ. ಮಂಗಳವಾರ ಡಿಜಿಪಿಗೆ ರಾಜೀನಾಮೆ ರವಾನಿಸಿದ ಅವರು ನಿರ್ಧಿಷ್ಟ ಕಾರಣ ಕೊಟ್ಟಿಲ್ಲ. ಉಡುಪಿ, ಚಿಕ್ಕಮಗಳೂರು ಎಸ್ ಪಿ ಆಗಿದ್ದ ಅಣ್ಣಾಮಲೈ ಖಡಕ್ ಅಧಿಕಾರಿಯಾಗಿ ಗಮನಸೆಳೆದಿದ್ದರು. ರಾಜೀನಾಮೆ ಅಂಗೀಕಾರಗೊಂಡ ಬಳಿಕ ಸುದ್ದಿಗೋಷ್ಠಿ ನಡೆಸಿ ಕಾರಣ ತಿಳಿಸುವುದಾಗಿ ಹೇಳಿದ್ದಾರೆ.
ಸದ್ಯ ಅಣ್ಣಾಮಲೈ ಬೆಂಗಳೂರು ಕಮಿಷನರೇಟ್ ನಲ್ಲಿ ಡಿಸಿಪಿಯಾಗಿ ಕೆಲಸ ಮಾಡುತ್ತಿದ್ದು ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದೇ ಗುರುತಿಸಿಕೊಂಡಿದ್ದಾರೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…
ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್ನ ಪ್ರಬಲ ಚಂಡಮಾರುತ…
ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…
ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…
ಹವಾಮಾನ ಬದಲಾವಣೆಯಿಂದ ಮಳೆಗಾಲದಲ್ಲೂ ಅಪಾಯಕಾರಿ ಹೀಟ್ ಸ್ಟ್ರೆಸ್ ಹೆಚ್ಚುವ ಸಾಧ್ಯತೆ ಇದೆ ಎಂದು…