ಮಂಗಳೂರು : ಪೊಲೀಸ್ ಇಲಾಖೆಯಲ್ಲಿ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಯನ್ನು ತೊರೆಯಲು ನಿರ್ಧರಿಸಿದ್ದಾರೆ. ಮಂಗಳವಾರ ಡಿಜಿಪಿಗೆ ರಾಜೀನಾಮೆ ರವಾನಿಸಿದ ಅವರು ನಿರ್ಧಿಷ್ಟ ಕಾರಣ ಕೊಟ್ಟಿಲ್ಲ. ಉಡುಪಿ, ಚಿಕ್ಕಮಗಳೂರು ಎಸ್ ಪಿ ಆಗಿದ್ದ ಅಣ್ಣಾಮಲೈ ಖಡಕ್ ಅಧಿಕಾರಿಯಾಗಿ ಗಮನಸೆಳೆದಿದ್ದರು. ರಾಜೀನಾಮೆ ಅಂಗೀಕಾರಗೊಂಡ ಬಳಿಕ ಸುದ್ದಿಗೋಷ್ಠಿ ನಡೆಸಿ ಕಾರಣ ತಿಳಿಸುವುದಾಗಿ ಹೇಳಿದ್ದಾರೆ.
ಸದ್ಯ ಅಣ್ಣಾಮಲೈ ಬೆಂಗಳೂರು ಕಮಿಷನರೇಟ್ ನಲ್ಲಿ ಡಿಸಿಪಿಯಾಗಿ ಕೆಲಸ ಮಾಡುತ್ತಿದ್ದು ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದೇ ಗುರುತಿಸಿಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…