ಮಂಗಳೂರು: ರಾಜ್ಯ ಸರಕಾರ ಅಸ್ಥಿರತೆ, ವಿಶ್ವಾಸಮತ ಯಾಚನೆಯ ಗೊಂದಲದ ನಡುವೆಯೂ ಸರಕಾರಿ ಆದೇಶಗಳು , ನೂತನ ಸಮಿತಿಗಳ ಆಯ್ಕೆ, ವರ್ಗಾವಣೆಗಳು ನಡೆಯುತ್ತಿದೆ..!. ಇದು ಎಲ್ಲೆಡೆ ಕುತೂಹಲ, ಅಚ್ಚರಿಗೆ ಕಾರಣವಾಗಿದೆ.
ಒಂದು ಕಡೆ ಸರಕಾರವು ಬಹುಮತದ ಕೊರತೆ , ಅತೃಪ್ತರ ಶಾಸಕರ ಕಾರಣದಿಂದ ಸರಕಾರವೇ ಅತಂತ್ರ ಸ್ಥಿತಿಯಲ್ಲಿದೆ. ಎರದು ದಿನಗಳಿಂದ ವಿಶ್ವಾಸಮತ ಯಾಚನೆಯ ಗೊಂದಲ ನಡೆಯುತ್ತಿದೆ. ಈ ನಡುವೆಯೇ ವಿವಿದೆಡೆ ವರ್ಗಾವಣೆ ಆದೇಶ ಹೊರಟಿದ್ದರೆ ವನ್ಯಜೀವಿ ವಿಭಾಗ ಗೌರವ ವನ್ಯಜೀವಿ ಪರಿಪಾಲಕರ ಆಯ್ಕೆಯೂ ನಡೆದಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…