ಮಂಗಳೂರು: ರಾಜ್ಯ ಸರಕಾರ ಅಸ್ಥಿರತೆ, ವಿಶ್ವಾಸಮತ ಯಾಚನೆಯ ಗೊಂದಲದ ನಡುವೆಯೂ ಸರಕಾರಿ ಆದೇಶಗಳು , ನೂತನ ಸಮಿತಿಗಳ ಆಯ್ಕೆ, ವರ್ಗಾವಣೆಗಳು ನಡೆಯುತ್ತಿದೆ..!. ಇದು ಎಲ್ಲೆಡೆ ಕುತೂಹಲ, ಅಚ್ಚರಿಗೆ ಕಾರಣವಾಗಿದೆ.
ಒಂದು ಕಡೆ ಸರಕಾರವು ಬಹುಮತದ ಕೊರತೆ , ಅತೃಪ್ತರ ಶಾಸಕರ ಕಾರಣದಿಂದ ಸರಕಾರವೇ ಅತಂತ್ರ ಸ್ಥಿತಿಯಲ್ಲಿದೆ. ಎರದು ದಿನಗಳಿಂದ ವಿಶ್ವಾಸಮತ ಯಾಚನೆಯ ಗೊಂದಲ ನಡೆಯುತ್ತಿದೆ. ಈ ನಡುವೆಯೇ ವಿವಿದೆಡೆ ವರ್ಗಾವಣೆ ಆದೇಶ ಹೊರಟಿದ್ದರೆ ವನ್ಯಜೀವಿ ವಿಭಾಗ ಗೌರವ ವನ್ಯಜೀವಿ ಪರಿಪಾಲಕರ ಆಯ್ಕೆಯೂ ನಡೆದಿದೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…