ಮಂಗಳೂರು: ರಾಜ್ಯ ಸರಕಾರ ಅಸ್ಥಿರತೆ, ವಿಶ್ವಾಸಮತ ಯಾಚನೆಯ ಗೊಂದಲದ ನಡುವೆಯೂ ಸರಕಾರಿ ಆದೇಶಗಳು , ನೂತನ ಸಮಿತಿಗಳ ಆಯ್ಕೆ, ವರ್ಗಾವಣೆಗಳು ನಡೆಯುತ್ತಿದೆ..!. ಇದು ಎಲ್ಲೆಡೆ ಕುತೂಹಲ, ಅಚ್ಚರಿಗೆ ಕಾರಣವಾಗಿದೆ.
ಒಂದು ಕಡೆ ಸರಕಾರವು ಬಹುಮತದ ಕೊರತೆ , ಅತೃಪ್ತರ ಶಾಸಕರ ಕಾರಣದಿಂದ ಸರಕಾರವೇ ಅತಂತ್ರ ಸ್ಥಿತಿಯಲ್ಲಿದೆ. ಎರದು ದಿನಗಳಿಂದ ವಿಶ್ವಾಸಮತ ಯಾಚನೆಯ ಗೊಂದಲ ನಡೆಯುತ್ತಿದೆ. ಈ ನಡುವೆಯೇ ವಿವಿದೆಡೆ ವರ್ಗಾವಣೆ ಆದೇಶ ಹೊರಟಿದ್ದರೆ ವನ್ಯಜೀವಿ ವಿಭಾಗ ಗೌರವ ವನ್ಯಜೀವಿ ಪರಿಪಾಲಕರ ಆಯ್ಕೆಯೂ ನಡೆದಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…