ಮಂಗಳೂರು: ರಾಜ್ಯ ಸರಕಾರ ಅಸ್ಥಿರತೆ, ವಿಶ್ವಾಸಮತ ಯಾಚನೆಯ ಗೊಂದಲದ ನಡುವೆಯೂ ಸರಕಾರಿ ಆದೇಶಗಳು , ನೂತನ ಸಮಿತಿಗಳ ಆಯ್ಕೆ, ವರ್ಗಾವಣೆಗಳು ನಡೆಯುತ್ತಿದೆ..!. ಇದು ಎಲ್ಲೆಡೆ ಕುತೂಹಲ, ಅಚ್ಚರಿಗೆ ಕಾರಣವಾಗಿದೆ.
ಒಂದು ಕಡೆ ಸರಕಾರವು ಬಹುಮತದ ಕೊರತೆ , ಅತೃಪ್ತರ ಶಾಸಕರ ಕಾರಣದಿಂದ ಸರಕಾರವೇ ಅತಂತ್ರ ಸ್ಥಿತಿಯಲ್ಲಿದೆ. ಎರದು ದಿನಗಳಿಂದ ವಿಶ್ವಾಸಮತ ಯಾಚನೆಯ ಗೊಂದಲ ನಡೆಯುತ್ತಿದೆ. ಈ ನಡುವೆಯೇ ವಿವಿದೆಡೆ ವರ್ಗಾವಣೆ ಆದೇಶ ಹೊರಟಿದ್ದರೆ ವನ್ಯಜೀವಿ ವಿಭಾಗ ಗೌರವ ವನ್ಯಜೀವಿ ಪರಿಪಾಲಕರ ಆಯ್ಕೆಯೂ ನಡೆದಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…