ಪುತ್ತೂರು: ವಿವೇಕಾನಂದ ಕಾಲೇಜಿನ ವಾಣಿಜ್ಯ ಉಪನ್ಯಾಸಕ ಭಾಮಿ ಅತುಲ್ ಶೆಣೈ ಅವರು ಎನ್ಸಿಸಿ ಘಟಕದ ಲೆಫ್ಟಿನೆಂಟ್ ಶ್ರೇಣಿಯನ್ನು ಪಡೆದಿದ್ದಾರೆ.
ಅವರು ಇತ್ತೀಚೆಗೆ ಭಾರತೀಯ ಭೂಸೇನೆ ನಾಗಪುರದ ಕಾಮ್ಟಿಯ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ನಡೆದ 90 ದಿನಗಳ ಕ್ಯಾಂಪ್ನಲ್ಲಿ ಭಾಗವಹಿಸಿ, ಬಂದೂಕು ಬಳಕೆ, ಡ್ರಿಲ್, ಗುಂಡು ಸಿಡಿಸುವುದು, ನಕ್ಷೆ ಓದುವಿಕೆ, ದೈಹಿಕ ಸದೃಢತೆ, ಅಗ್ನಿ ಶಾಮಕ, ತರ್ತು ವೈದ್ಯಕೀಯ ಚಿಕಿತ್ಸೆ ಹಾಗೂ ವಿವಿಧ ಕ್ರೀಡೆಗಳಲ್ಲಿ ತರಬೇತಿಯನ್ನು ಪಡೆದಿದ್ದಾರೆ. ಮಾತ್ರವಲ್ಲದೆ ಬೆಸ್ಟ್ ಇನ್ ಫಯರಿಂಗ್ ಹಾಗೂ ಬೆಸ್ಟ್ ವಾಲಿಬಾಲ್ ಆಟಗಾರನಾಗಿ ಪ್ರಶಸ್ತಿಯನ್ನು ಪಡೆದಿದ್ದಾರೆ.
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…