ಪುತ್ತೂರು: ವಿವೇಕಾನಂದ ಕಾಲೇಜಿನ ವಾಣಿಜ್ಯ ಉಪನ್ಯಾಸಕ ಭಾಮಿ ಅತುಲ್ ಶೆಣೈ ಅವರು ಎನ್ಸಿಸಿ ಘಟಕದ ಲೆಫ್ಟಿನೆಂಟ್ ಶ್ರೇಣಿಯನ್ನು ಪಡೆದಿದ್ದಾರೆ.
ಅವರು ಇತ್ತೀಚೆಗೆ ಭಾರತೀಯ ಭೂಸೇನೆ ನಾಗಪುರದ ಕಾಮ್ಟಿಯ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ನಡೆದ 90 ದಿನಗಳ ಕ್ಯಾಂಪ್ನಲ್ಲಿ ಭಾಗವಹಿಸಿ, ಬಂದೂಕು ಬಳಕೆ, ಡ್ರಿಲ್, ಗುಂಡು ಸಿಡಿಸುವುದು, ನಕ್ಷೆ ಓದುವಿಕೆ, ದೈಹಿಕ ಸದೃಢತೆ, ಅಗ್ನಿ ಶಾಮಕ, ತರ್ತು ವೈದ್ಯಕೀಯ ಚಿಕಿತ್ಸೆ ಹಾಗೂ ವಿವಿಧ ಕ್ರೀಡೆಗಳಲ್ಲಿ ತರಬೇತಿಯನ್ನು ಪಡೆದಿದ್ದಾರೆ. ಮಾತ್ರವಲ್ಲದೆ ಬೆಸ್ಟ್ ಇನ್ ಫಯರಿಂಗ್ ಹಾಗೂ ಬೆಸ್ಟ್ ವಾಲಿಬಾಲ್ ಆಟಗಾರನಾಗಿ ಪ್ರಶಸ್ತಿಯನ್ನು ಪಡೆದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…