ಪುತ್ತೂರು: ವಿವೇಕಾನಂದ ಕಾಲೇಜಿನ ವಾಣಿಜ್ಯ ಉಪನ್ಯಾಸಕ ಭಾಮಿ ಅತುಲ್ ಶೆಣೈ ಅವರು ಎನ್ಸಿಸಿ ಘಟಕದ ಲೆಫ್ಟಿನೆಂಟ್ ಶ್ರೇಣಿಯನ್ನು ಪಡೆದಿದ್ದಾರೆ.
ಅವರು ಇತ್ತೀಚೆಗೆ ಭಾರತೀಯ ಭೂಸೇನೆ ನಾಗಪುರದ ಕಾಮ್ಟಿಯ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ನಡೆದ 90 ದಿನಗಳ ಕ್ಯಾಂಪ್ನಲ್ಲಿ ಭಾಗವಹಿಸಿ, ಬಂದೂಕು ಬಳಕೆ, ಡ್ರಿಲ್, ಗುಂಡು ಸಿಡಿಸುವುದು, ನಕ್ಷೆ ಓದುವಿಕೆ, ದೈಹಿಕ ಸದೃಢತೆ, ಅಗ್ನಿ ಶಾಮಕ, ತರ್ತು ವೈದ್ಯಕೀಯ ಚಿಕಿತ್ಸೆ ಹಾಗೂ ವಿವಿಧ ಕ್ರೀಡೆಗಳಲ್ಲಿ ತರಬೇತಿಯನ್ನು ಪಡೆದಿದ್ದಾರೆ. ಮಾತ್ರವಲ್ಲದೆ ಬೆಸ್ಟ್ ಇನ್ ಫಯರಿಂಗ್ ಹಾಗೂ ಬೆಸ್ಟ್ ವಾಲಿಬಾಲ್ ಆಟಗಾರನಾಗಿ ಪ್ರಶಸ್ತಿಯನ್ನು ಪಡೆದಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…