ಪುತ್ತೂರು: ವಿವೇಕಾನಂದ ಕಾಲೇಜಿನ ವಾಣಿಜ್ಯ ಉಪನ್ಯಾಸಕ ಭಾಮಿ ಅತುಲ್ ಶೆಣೈ ಅವರು ಎನ್ಸಿಸಿ ಘಟಕದ ಲೆಫ್ಟಿನೆಂಟ್ ಶ್ರೇಣಿಯನ್ನು ಪಡೆದಿದ್ದಾರೆ.
ಅವರು ಇತ್ತೀಚೆಗೆ ಭಾರತೀಯ ಭೂಸೇನೆ ನಾಗಪುರದ ಕಾಮ್ಟಿಯ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ನಡೆದ 90 ದಿನಗಳ ಕ್ಯಾಂಪ್ನಲ್ಲಿ ಭಾಗವಹಿಸಿ, ಬಂದೂಕು ಬಳಕೆ, ಡ್ರಿಲ್, ಗುಂಡು ಸಿಡಿಸುವುದು, ನಕ್ಷೆ ಓದುವಿಕೆ, ದೈಹಿಕ ಸದೃಢತೆ, ಅಗ್ನಿ ಶಾಮಕ, ತರ್ತು ವೈದ್ಯಕೀಯ ಚಿಕಿತ್ಸೆ ಹಾಗೂ ವಿವಿಧ ಕ್ರೀಡೆಗಳಲ್ಲಿ ತರಬೇತಿಯನ್ನು ಪಡೆದಿದ್ದಾರೆ. ಮಾತ್ರವಲ್ಲದೆ ಬೆಸ್ಟ್ ಇನ್ ಫಯರಿಂಗ್ ಹಾಗೂ ಬೆಸ್ಟ್ ವಾಲಿಬಾಲ್ ಆಟಗಾರನಾಗಿ ಪ್ರಶಸ್ತಿಯನ್ನು ಪಡೆದಿದ್ದಾರೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…