ಪುತ್ತೂರು: ವಿವೇಕಾನಂದ ಕಾಲೇಜಿನ ವಾಣಿಜ್ಯ ಉಪನ್ಯಾಸಕ ಭಾಮಿ ಅತುಲ್ ಶೆಣೈ ಅವರು ಎನ್ಸಿಸಿ ಘಟಕದ ಲೆಫ್ಟಿನೆಂಟ್ ಶ್ರೇಣಿಯನ್ನು ಪಡೆದಿದ್ದಾರೆ.
ಅವರು ಇತ್ತೀಚೆಗೆ ಭಾರತೀಯ ಭೂಸೇನೆ ನಾಗಪುರದ ಕಾಮ್ಟಿಯ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ನಡೆದ 90 ದಿನಗಳ ಕ್ಯಾಂಪ್ನಲ್ಲಿ ಭಾಗವಹಿಸಿ, ಬಂದೂಕು ಬಳಕೆ, ಡ್ರಿಲ್, ಗುಂಡು ಸಿಡಿಸುವುದು, ನಕ್ಷೆ ಓದುವಿಕೆ, ದೈಹಿಕ ಸದೃಢತೆ, ಅಗ್ನಿ ಶಾಮಕ, ತರ್ತು ವೈದ್ಯಕೀಯ ಚಿಕಿತ್ಸೆ ಹಾಗೂ ವಿವಿಧ ಕ್ರೀಡೆಗಳಲ್ಲಿ ತರಬೇತಿಯನ್ನು ಪಡೆದಿದ್ದಾರೆ. ಮಾತ್ರವಲ್ಲದೆ ಬೆಸ್ಟ್ ಇನ್ ಫಯರಿಂಗ್ ಹಾಗೂ ಬೆಸ್ಟ್ ವಾಲಿಬಾಲ್ ಆಟಗಾರನಾಗಿ ಪ್ರಶಸ್ತಿಯನ್ನು ಪಡೆದಿದ್ದಾರೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…