ಪುತ್ತೂರು: ವಿವೇಕಾನಂದ ಕಾಲೇಜಿನ ವಾಣಿಜ್ಯ ಉಪನ್ಯಾಸಕ ಭಾಮಿ ಅತುಲ್ ಶೆಣೈ ಅವರು ಎನ್ಸಿಸಿ ಘಟಕದ ಲೆಫ್ಟಿನೆಂಟ್ ಶ್ರೇಣಿಯನ್ನು ಪಡೆದಿದ್ದಾರೆ.
ಅವರು ಇತ್ತೀಚೆಗೆ ಭಾರತೀಯ ಭೂಸೇನೆ ನಾಗಪುರದ ಕಾಮ್ಟಿಯ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ನಡೆದ 90 ದಿನಗಳ ಕ್ಯಾಂಪ್ನಲ್ಲಿ ಭಾಗವಹಿಸಿ, ಬಂದೂಕು ಬಳಕೆ, ಡ್ರಿಲ್, ಗುಂಡು ಸಿಡಿಸುವುದು, ನಕ್ಷೆ ಓದುವಿಕೆ, ದೈಹಿಕ ಸದೃಢತೆ, ಅಗ್ನಿ ಶಾಮಕ, ತರ್ತು ವೈದ್ಯಕೀಯ ಚಿಕಿತ್ಸೆ ಹಾಗೂ ವಿವಿಧ ಕ್ರೀಡೆಗಳಲ್ಲಿ ತರಬೇತಿಯನ್ನು ಪಡೆದಿದ್ದಾರೆ. ಮಾತ್ರವಲ್ಲದೆ ಬೆಸ್ಟ್ ಇನ್ ಫಯರಿಂಗ್ ಹಾಗೂ ಬೆಸ್ಟ್ ವಾಲಿಬಾಲ್ ಆಟಗಾರನಾಗಿ ಪ್ರಶಸ್ತಿಯನ್ನು ಪಡೆದಿದ್ದಾರೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…