ಬೆಳ್ಳಾರೆ: ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಪ್ರಸಿದ್ಧ ಝಿಯಾರತ್ ಕೇಂದ್ರ ಗಳಲ್ಲಿ ಒಂದಾದ ಅತ್ತಿಕರಮಜಲು ಜುಮಾ ಮಸೀದಿಯ ನೂತನ ಖತೀಬರಾಗಿ ಚಿಂತಕರೂ ಖ್ಯಾತ ವಾಗ್ಮಿಯೂ ಆದ ಯಾಸರ್ ಅರಫಾತ್ ಕೌಸರಿಯವರು ಸೇವೆ ಸಲ್ಲಿಸಲಿದ್ದಾರೆ ಎಂದು ಜಮಾಅತ್ ಕಮಿಟಿಯು ಪ್ರಕಟನೆಗೆ ತಿಳಿಸಿದೆ.
ಇವರು ಕುಂಬ್ರ ಇಸ್ಲಾಮಿಕ್ ಸೆಂಟರ್ ನಲ್ಲಿ ಧಾರ್ಮಿಕ ಮತ್ತು ಲೌಕಿಕ ವಿಧ್ಯಾಭ್ಯಾಸ ಮಾಡಿ ಪದವಿಧರರಾಗಿ ಕಾರ್ಯ ನಿರ್ವಹಿಸಿ ,ಕೌಸರಿ ಬಿರುದು ಪಡೆದ ಇವರು ಆ ಬಳಿಕ ದೇರಳಕಟ್ಟೆ ಜುಮಾಮಸೀದಿಯಲ್ಲಿ 6 ವರುಷಗಳ ಕಾಲ ಖತೀಬರಾಗಿ ಸೇವೆ ಸಲ್ಲಿಸಿದ್ದು ,ಸುಪ್ರಸಿದ್ದ ವಾಗ್ಮಿಯೂ ಕನ್ನಡದಲ್ಲಿ ಹಲವಾರು ವೇದಿಕೆಯಲ್ಲಿ ಭಾಷಣ ಮಾಡಿದ ವಾಕ್ ಚಾತುರ್ಯ ಅನುಭವವುಳ್ಳ ಇವರು ಪ್ರಸ್ತುತ ಈಗ ಅತ್ತಿಕರಮಜಲು ಜುಮಾಮಸೀದಿಯಲ್ಲಿ ಜೂನ್ 7 ರಿಂದ ಖತೀಬರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…