ಬೆಳ್ಳಾರೆ: ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಪ್ರಸಿದ್ಧ ಝಿಯಾರತ್ ಕೇಂದ್ರ ಗಳಲ್ಲಿ ಒಂದಾದ ಅತ್ತಿಕರಮಜಲು ಜುಮಾ ಮಸೀದಿಯ ನೂತನ ಖತೀಬರಾಗಿ ಚಿಂತಕರೂ ಖ್ಯಾತ ವಾಗ್ಮಿಯೂ ಆದ ಯಾಸರ್ ಅರಫಾತ್ ಕೌಸರಿಯವರು ಸೇವೆ ಸಲ್ಲಿಸಲಿದ್ದಾರೆ ಎಂದು ಜಮಾಅತ್ ಕಮಿಟಿಯು ಪ್ರಕಟನೆಗೆ ತಿಳಿಸಿದೆ.
ಇವರು ಕುಂಬ್ರ ಇಸ್ಲಾಮಿಕ್ ಸೆಂಟರ್ ನಲ್ಲಿ ಧಾರ್ಮಿಕ ಮತ್ತು ಲೌಕಿಕ ವಿಧ್ಯಾಭ್ಯಾಸ ಮಾಡಿ ಪದವಿಧರರಾಗಿ ಕಾರ್ಯ ನಿರ್ವಹಿಸಿ ,ಕೌಸರಿ ಬಿರುದು ಪಡೆದ ಇವರು ಆ ಬಳಿಕ ದೇರಳಕಟ್ಟೆ ಜುಮಾಮಸೀದಿಯಲ್ಲಿ 6 ವರುಷಗಳ ಕಾಲ ಖತೀಬರಾಗಿ ಸೇವೆ ಸಲ್ಲಿಸಿದ್ದು ,ಸುಪ್ರಸಿದ್ದ ವಾಗ್ಮಿಯೂ ಕನ್ನಡದಲ್ಲಿ ಹಲವಾರು ವೇದಿಕೆಯಲ್ಲಿ ಭಾಷಣ ಮಾಡಿದ ವಾಕ್ ಚಾತುರ್ಯ ಅನುಭವವುಳ್ಳ ಇವರು ಪ್ರಸ್ತುತ ಈಗ ಅತ್ತಿಕರಮಜಲು ಜುಮಾಮಸೀದಿಯಲ್ಲಿ ಜೂನ್ 7 ರಿಂದ ಖತೀಬರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…