ಬೆಳ್ಳಾರೆ: ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಪ್ರಸಿದ್ಧ ಝಿಯಾರತ್ ಕೇಂದ್ರ ಗಳಲ್ಲಿ ಒಂದಾದ ಅತ್ತಿಕರಮಜಲು ಜುಮಾ ಮಸೀದಿಯ ನೂತನ ಖತೀಬರಾಗಿ ಚಿಂತಕರೂ ಖ್ಯಾತ ವಾಗ್ಮಿಯೂ ಆದ ಯಾಸರ್ ಅರಫಾತ್ ಕೌಸರಿಯವರು ಸೇವೆ ಸಲ್ಲಿಸಲಿದ್ದಾರೆ ಎಂದು ಜಮಾಅತ್ ಕಮಿಟಿಯು ಪ್ರಕಟನೆಗೆ ತಿಳಿಸಿದೆ.
ಇವರು ಕುಂಬ್ರ ಇಸ್ಲಾಮಿಕ್ ಸೆಂಟರ್ ನಲ್ಲಿ ಧಾರ್ಮಿಕ ಮತ್ತು ಲೌಕಿಕ ವಿಧ್ಯಾಭ್ಯಾಸ ಮಾಡಿ ಪದವಿಧರರಾಗಿ ಕಾರ್ಯ ನಿರ್ವಹಿಸಿ ,ಕೌಸರಿ ಬಿರುದು ಪಡೆದ ಇವರು ಆ ಬಳಿಕ ದೇರಳಕಟ್ಟೆ ಜುಮಾಮಸೀದಿಯಲ್ಲಿ 6 ವರುಷಗಳ ಕಾಲ ಖತೀಬರಾಗಿ ಸೇವೆ ಸಲ್ಲಿಸಿದ್ದು ,ಸುಪ್ರಸಿದ್ದ ವಾಗ್ಮಿಯೂ ಕನ್ನಡದಲ್ಲಿ ಹಲವಾರು ವೇದಿಕೆಯಲ್ಲಿ ಭಾಷಣ ಮಾಡಿದ ವಾಕ್ ಚಾತುರ್ಯ ಅನುಭವವುಳ್ಳ ಇವರು ಪ್ರಸ್ತುತ ಈಗ ಅತ್ತಿಕರಮಜಲು ಜುಮಾಮಸೀದಿಯಲ್ಲಿ ಜೂನ್ 7 ರಿಂದ ಖತೀಬರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…