Advertisement
ನಮ್ಮೂರ ಸುದ್ದಿ

ಅತ್ತಿಕರಮಜಲು ಜುಮಾ ಮಸೀದಿಯ ನೂತನ ಖತೀಬರಾಗಿ ಯಾಸರ್ ಅರಫಾತ್ ಕೌಸರಿ

Share

ಬೆಳ್ಳಾರೆ: ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಪ್ರಸಿದ್ಧ ಝಿಯಾರತ್ ಕೇಂದ್ರ ಗಳಲ್ಲಿ ಒಂದಾದ ಅತ್ತಿಕರಮಜಲು ಜುಮಾ ಮಸೀದಿಯ ನೂತನ ಖತೀಬರಾಗಿ ಚಿಂತಕರೂ ಖ್ಯಾತ ವಾಗ್ಮಿಯೂ ಆದ ಯಾಸರ್ ಅರಫಾತ್ ಕೌಸರಿಯವರು ಸೇವೆ ಸಲ್ಲಿಸಲಿದ್ದಾರೆ ಎಂದು ಜಮಾಅತ್ ಕಮಿಟಿಯು ಪ್ರಕಟನೆಗೆ ತಿಳಿಸಿದೆ.

ಇವರು ಕುಂಬ್ರ ಇಸ್ಲಾಮಿಕ್ ಸೆಂಟರ್ ನಲ್ಲಿ ಧಾರ್ಮಿಕ ಮತ್ತು ಲೌಕಿಕ ವಿಧ್ಯಾಭ್ಯಾಸ ಮಾಡಿ ಪದವಿಧರರಾಗಿ ಕಾರ್ಯ ನಿರ್ವಹಿಸಿ ,ಕೌಸರಿ ಬಿರುದು ಪಡೆದ ಇವರು ಆ ಬಳಿಕ ದೇರಳಕಟ್ಟೆ ಜುಮಾಮಸೀದಿಯಲ್ಲಿ 6 ವರುಷಗಳ ಕಾಲ ಖತೀಬರಾಗಿ ಸೇವೆ ಸಲ್ಲಿಸಿದ್ದು ,ಸುಪ್ರಸಿದ್ದ ವಾಗ್ಮಿಯೂ ಕನ್ನಡದಲ್ಲಿ ಹಲವಾರು ವೇದಿಕೆಯಲ್ಲಿ ಭಾಷಣ ಮಾಡಿದ ವಾಕ್ ಚಾತುರ್ಯ ಅನುಭವವುಳ್ಳ ಇವರು ಪ್ರಸ್ತುತ ಈಗ ಅತ್ತಿಕರಮಜಲು ಜುಮಾಮಸೀದಿಯಲ್ಲಿ ಜೂನ್ 7 ರಿಂದ ಖತೀಬರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

44 minutes ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

2 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

3 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago