ಬೆಳ್ಳಾರೆ : ಮುಹಿಯುದ್ದೀನ್ ಜುಮಾ ಮಸೀದಿ ಅತ್ತಿಕ್ಕರಮಜಲು ಪಾಜಪಳ್ಳ ಇದರ ಅಂಗ ಸಂಸ್ಥೆಯಾದ ಮಿನ್ನತುಲ್ ಹುದಾ ಪಂಚವಾರ್ಷಿಕ ಪ್ರಯುಕ್ತ ಎರಡು ದಿವಸಗಳ ಕಾಲ ನಡೆಯುವ ದ್ವಿದಿನ ಪ್ರಭಾಷಣದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಮಸೀದಿ ಯ ಮುದರ್ರಿಸ್ ಯಾಸರ್ ಅರಫಾತ್ ಕೌಸರಿ ಉದ್ಘಾಟಿಸಿದರು.ಕಾರ್ಯಕ್ರಮ ಸಂಯೋಜಕ ಕೆ ಎಂ ಇಕ್ಬಾಲ್ ಬಾಳಿಲ ಸ್ವಾಗತಿಸಿದರು .ವೇದಿಕೆಯಲ್ಲಿ ಮಸೀದಿ ಆಡಳಿತ ಮಂಡಳಿಯ ಅಧ್ಯಕ್ಷ ಇಸ್ಹಾಕ್ ಸಾಹೇಬ್ ಪಾಜಪಳ್ಳ ಸೇರಿದಂತೆ ಮೊದಲಾದ ಗಣ್ಯರು ಉಪಸ್ಥಿತರಿರುವರು.
ಮಯ್ಯತ್ ಪರಿಪಾಲನ ವಿಷಯ ಕುರಿತು ಕ್ಲಿಪ್ಪಿಂಗ್ ಸಹಿತ ಕೇರಳದ ಪ್ರಸಿದ್ಧ ವಾಗ್ಮಿ ಉಸ್ತಾದ್ ವಲಿಯುದ್ದೀನ್ ಫೈಝಿ ಉಸ್ತಾದರು ಪ್ರಭಾಷಣ ನಡೆಸುತ್ತಿದ್ದಾರೆ.
ಕಾರ್ಯಕ್ರಮ ದ ನೇರಪ್ರಸಾರವೂ ನಡೆಯುತ್ತಿದೆ.
ಅಡಿಕೆ ಬೆಳೆಗಾರರಿಗೆ ಜೂನ್ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…
ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…