ಬೆಳ್ಳಾರೆ : ಮುಹಿಯುದ್ದೀನ್ ಜುಮಾ ಮಸೀದಿ ಅತ್ತಿಕ್ಕರಮಜಲು ಪಾಜಪಳ್ಳ ಇದರ ಅಂಗ ಸಂಸ್ಥೆಯಾದ ಮಿನ್ನತುಲ್ ಹುದಾ ಪಂಚವಾರ್ಷಿಕ ಪ್ರಯುಕ್ತ ಎರಡು ದಿವಸಗಳ ಕಾಲ ನಡೆಯುವ ದ್ವಿದಿನ ಪ್ರಭಾಷಣದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಮಸೀದಿ ಯ ಮುದರ್ರಿಸ್ ಯಾಸರ್ ಅರಫಾತ್ ಕೌಸರಿ ಉದ್ಘಾಟಿಸಿದರು.ಕಾರ್ಯಕ್ರಮ ಸಂಯೋಜಕ ಕೆ ಎಂ ಇಕ್ಬಾಲ್ ಬಾಳಿಲ ಸ್ವಾಗತಿಸಿದರು .ವೇದಿಕೆಯಲ್ಲಿ ಮಸೀದಿ ಆಡಳಿತ ಮಂಡಳಿಯ ಅಧ್ಯಕ್ಷ ಇಸ್ಹಾಕ್ ಸಾಹೇಬ್ ಪಾಜಪಳ್ಳ ಸೇರಿದಂತೆ ಮೊದಲಾದ ಗಣ್ಯರು ಉಪಸ್ಥಿತರಿರುವರು.
ಮಯ್ಯತ್ ಪರಿಪಾಲನ ವಿಷಯ ಕುರಿತು ಕ್ಲಿಪ್ಪಿಂಗ್ ಸಹಿತ ಕೇರಳದ ಪ್ರಸಿದ್ಧ ವಾಗ್ಮಿ ಉಸ್ತಾದ್ ವಲಿಯುದ್ದೀನ್ ಫೈಝಿ ಉಸ್ತಾದರು ಪ್ರಭಾಷಣ ನಡೆಸುತ್ತಿದ್ದಾರೆ.
ಕಾರ್ಯಕ್ರಮ ದ ನೇರಪ್ರಸಾರವೂ ನಡೆಯುತ್ತಿದೆ.
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…