ಬೆಳ್ಳಾರೆ : ಮುಹಿಯುದ್ದೀನ್ ಜುಮಾ ಮಸೀದಿ ಅತ್ತಿಕ್ಕರಮಜಲು ಪಾಜಪಳ್ಳ ಇದರ ಅಂಗ ಸಂಸ್ಥೆಯಾದ ಮಿನ್ನತುಲ್ ಹುದಾ ಪಂಚವಾರ್ಷಿಕ ಪ್ರಯುಕ್ತ ಎರಡು ದಿವಸಗಳ ಕಾಲ ನಡೆಯುವ ದ್ವಿದಿನ ಪ್ರಭಾಷಣದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಮಸೀದಿ ಯ ಮುದರ್ರಿಸ್ ಯಾಸರ್ ಅರಫಾತ್ ಕೌಸರಿ ಉದ್ಘಾಟಿಸಿದರು.ಕಾರ್ಯಕ್ರಮ ಸಂಯೋಜಕ ಕೆ ಎಂ ಇಕ್ಬಾಲ್ ಬಾಳಿಲ ಸ್ವಾಗತಿಸಿದರು .ವೇದಿಕೆಯಲ್ಲಿ ಮಸೀದಿ ಆಡಳಿತ ಮಂಡಳಿಯ ಅಧ್ಯಕ್ಷ ಇಸ್ಹಾಕ್ ಸಾಹೇಬ್ ಪಾಜಪಳ್ಳ ಸೇರಿದಂತೆ ಮೊದಲಾದ ಗಣ್ಯರು ಉಪಸ್ಥಿತರಿರುವರು.
ಮಯ್ಯತ್ ಪರಿಪಾಲನ ವಿಷಯ ಕುರಿತು ಕ್ಲಿಪ್ಪಿಂಗ್ ಸಹಿತ ಕೇರಳದ ಪ್ರಸಿದ್ಧ ವಾಗ್ಮಿ ಉಸ್ತಾದ್ ವಲಿಯುದ್ದೀನ್ ಫೈಝಿ ಉಸ್ತಾದರು ಪ್ರಭಾಷಣ ನಡೆಸುತ್ತಿದ್ದಾರೆ.
ಕಾರ್ಯಕ್ರಮ ದ ನೇರಪ್ರಸಾರವೂ ನಡೆಯುತ್ತಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…