ಬೆಳ್ಳಾರೆ : ಮುಹಿಯುದ್ದೀನ್ ಜುಮಾ ಮಸೀದಿ ಅತ್ತಿಕ್ಕರಮಜಲು ಪಾಜಪಳ್ಳ ಇದರ ಅಂಗ ಸಂಸ್ಥೆಯಾದ ಮಿನ್ನತುಲ್ ಹುದಾ ಪಂಚವಾರ್ಷಿಕ ಪ್ರಯುಕ್ತ ಎರಡು ದಿವಸಗಳ ಕಾಲ ನಡೆಯುವ ದ್ವಿದಿನ ಪ್ರಭಾಷಣದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಮಸೀದಿ ಯ ಮುದರ್ರಿಸ್ ಯಾಸರ್ ಅರಫಾತ್ ಕೌಸರಿ ಉದ್ಘಾಟಿಸಿದರು.ಕಾರ್ಯಕ್ರಮ ಸಂಯೋಜಕ ಕೆ ಎಂ ಇಕ್ಬಾಲ್ ಬಾಳಿಲ ಸ್ವಾಗತಿಸಿದರು .ವೇದಿಕೆಯಲ್ಲಿ ಮಸೀದಿ ಆಡಳಿತ ಮಂಡಳಿಯ ಅಧ್ಯಕ್ಷ ಇಸ್ಹಾಕ್ ಸಾಹೇಬ್ ಪಾಜಪಳ್ಳ ಸೇರಿದಂತೆ ಮೊದಲಾದ ಗಣ್ಯರು ಉಪಸ್ಥಿತರಿರುವರು.
ಮಯ್ಯತ್ ಪರಿಪಾಲನ ವಿಷಯ ಕುರಿತು ಕ್ಲಿಪ್ಪಿಂಗ್ ಸಹಿತ ಕೇರಳದ ಪ್ರಸಿದ್ಧ ವಾಗ್ಮಿ ಉಸ್ತಾದ್ ವಲಿಯುದ್ದೀನ್ ಫೈಝಿ ಉಸ್ತಾದರು ಪ್ರಭಾಷಣ ನಡೆಸುತ್ತಿದ್ದಾರೆ.
ಕಾರ್ಯಕ್ರಮ ದ ನೇರಪ್ರಸಾರವೂ ನಡೆಯುತ್ತಿದೆ.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …
ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.
ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…