ಬೆಳ್ಳಾರೆ : ಮುಹಿಯುದ್ದೀನ್ ಜುಮಾ ಮಸೀದಿ ಅತ್ತಿಕ್ಕರಮಜಲು ಪಾಜಪಳ್ಳ ಇದರ ಅಂಗ ಸಂಸ್ಥೆಯಾದ ಮಿನ್ನತುಲ್ ಹುದಾ ಪಂಚವಾರ್ಷಿಕ ಪ್ರಯುಕ್ತ ಎರಡು ದಿವಸಗಳ ಕಾಲ ನಡೆಯುವ ದ್ವಿದಿನ ಪ್ರಭಾಷಣದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಮಸೀದಿ ಯ ಮುದರ್ರಿಸ್ ಯಾಸರ್ ಅರಫಾತ್ ಕೌಸರಿ ಉದ್ಘಾಟಿಸಿದರು.ಕಾರ್ಯಕ್ರಮ ಸಂಯೋಜಕ ಕೆ ಎಂ ಇಕ್ಬಾಲ್ ಬಾಳಿಲ ಸ್ವಾಗತಿಸಿದರು .ವೇದಿಕೆಯಲ್ಲಿ ಮಸೀದಿ ಆಡಳಿತ ಮಂಡಳಿಯ ಅಧ್ಯಕ್ಷ ಇಸ್ಹಾಕ್ ಸಾಹೇಬ್ ಪಾಜಪಳ್ಳ ಸೇರಿದಂತೆ ಮೊದಲಾದ ಗಣ್ಯರು ಉಪಸ್ಥಿತರಿರುವರು.
ಮಯ್ಯತ್ ಪರಿಪಾಲನ ವಿಷಯ ಕುರಿತು ಕ್ಲಿಪ್ಪಿಂಗ್ ಸಹಿತ ಕೇರಳದ ಪ್ರಸಿದ್ಧ ವಾಗ್ಮಿ ಉಸ್ತಾದ್ ವಲಿಯುದ್ದೀನ್ ಫೈಝಿ ಉಸ್ತಾದರು ಪ್ರಭಾಷಣ ನಡೆಸುತ್ತಿದ್ದಾರೆ.
ಕಾರ್ಯಕ್ರಮ ದ ನೇರಪ್ರಸಾರವೂ ನಡೆಯುತ್ತಿದೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…