ಹೈದರಾಬಾದ್: ಹೈದರಾಬಾದ್ ಎನ್ಕೌಂಟರ್ ಬೆನ್ನಲ್ಲೇ ರಾಷ್ಟ್ರಪತಿಗಳು, ಅತ್ಯಾಚಾರಿಗಳಿಗೆ ಕ್ಷಮಾದಾನ ಇಲ್ಲ, ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ ಎಂಬ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.
ಶಿಕ್ಷೆಗೊಳಗಾದ ಅತ್ಯಾಚಾರಿಗಳಿಗೆ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷಿ ವಿಧಿಸಿದರೆ, ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಅವಕಾಶವಿತ್ತು. ಈ ಸರ್ಜಿ ಪರಿಶೀಲನೆ ನಡೆಸಿದ ಬಳಿಕ ರಾಷ್ಟ್ರಪತಿಗಳು ನೀಡುವ ತೀರ್ಪೇ ಅಂತಿಮವಾಗುತ್ತಿತ್ತು. ಆದರೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇದಕ್ಕೆ ತಿಲಾಂಜಲಿ ಇಟ್ಟಿದ್ದು, ಅತ್ಯಾಚಾರಿಗಳ ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ ಎಂಬ ನಿರ್ಧಾರ ಪ್ರಕಟಿಸಿದ್ದಾರೆ. ಈ ಮೂಲಕ ಇನ್ಮುಂದೆ ಸುಪ್ರೀಂ ಕೋರ್ಟ್ ನೀಡುವ ತೀರ್ಪೇ ಅಂತಿಮವಾಗಲಿದೆ.
ಶಿರೋಹಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ‘ಮಹಿಳಾ ಸುರಕ್ಷತೆ ಪ್ರಮುಖ ವಿಚಾರವಾಗಿ ಮಾರ್ಪಾಡಾಗಿದೆ. ಹೀಗಿರುವಾಗ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಆರೋಪಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕು ಇರುವುದಿಲ್ಲ. ಸಂಸತ್ತು ಈ ಅರ್ಜಿಯನ್ನು ಪರಿಶೀಲಿಸಬೇಕು’ ಎಂದಿದ್ದಾರೆ.
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…
ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್. ಜಾರ್…