ಹೈದರಾಬಾದ್: ಹೈದರಾಬಾದ್ ಎನ್ಕೌಂಟರ್ ಬೆನ್ನಲ್ಲೇ ರಾಷ್ಟ್ರಪತಿಗಳು, ಅತ್ಯಾಚಾರಿಗಳಿಗೆ ಕ್ಷಮಾದಾನ ಇಲ್ಲ, ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ ಎಂಬ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.
ಶಿಕ್ಷೆಗೊಳಗಾದ ಅತ್ಯಾಚಾರಿಗಳಿಗೆ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷಿ ವಿಧಿಸಿದರೆ, ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಅವಕಾಶವಿತ್ತು. ಈ ಸರ್ಜಿ ಪರಿಶೀಲನೆ ನಡೆಸಿದ ಬಳಿಕ ರಾಷ್ಟ್ರಪತಿಗಳು ನೀಡುವ ತೀರ್ಪೇ ಅಂತಿಮವಾಗುತ್ತಿತ್ತು. ಆದರೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇದಕ್ಕೆ ತಿಲಾಂಜಲಿ ಇಟ್ಟಿದ್ದು, ಅತ್ಯಾಚಾರಿಗಳ ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ ಎಂಬ ನಿರ್ಧಾರ ಪ್ರಕಟಿಸಿದ್ದಾರೆ. ಈ ಮೂಲಕ ಇನ್ಮುಂದೆ ಸುಪ್ರೀಂ ಕೋರ್ಟ್ ನೀಡುವ ತೀರ್ಪೇ ಅಂತಿಮವಾಗಲಿದೆ.
ಶಿರೋಹಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ‘ಮಹಿಳಾ ಸುರಕ್ಷತೆ ಪ್ರಮುಖ ವಿಚಾರವಾಗಿ ಮಾರ್ಪಾಡಾಗಿದೆ. ಹೀಗಿರುವಾಗ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಆರೋಪಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕು ಇರುವುದಿಲ್ಲ. ಸಂಸತ್ತು ಈ ಅರ್ಜಿಯನ್ನು ಪರಿಶೀಲಿಸಬೇಕು’ ಎಂದಿದ್ದಾರೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…