ಹೈದರಾಬಾದ್: ಹೈದರಾಬಾದ್ ಎನ್ಕೌಂಟರ್ ಬೆನ್ನಲ್ಲೇ ರಾಷ್ಟ್ರಪತಿಗಳು, ಅತ್ಯಾಚಾರಿಗಳಿಗೆ ಕ್ಷಮಾದಾನ ಇಲ್ಲ, ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ ಎಂಬ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.
ಶಿಕ್ಷೆಗೊಳಗಾದ ಅತ್ಯಾಚಾರಿಗಳಿಗೆ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷಿ ವಿಧಿಸಿದರೆ, ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಅವಕಾಶವಿತ್ತು. ಈ ಸರ್ಜಿ ಪರಿಶೀಲನೆ ನಡೆಸಿದ ಬಳಿಕ ರಾಷ್ಟ್ರಪತಿಗಳು ನೀಡುವ ತೀರ್ಪೇ ಅಂತಿಮವಾಗುತ್ತಿತ್ತು. ಆದರೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇದಕ್ಕೆ ತಿಲಾಂಜಲಿ ಇಟ್ಟಿದ್ದು, ಅತ್ಯಾಚಾರಿಗಳ ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ ಎಂಬ ನಿರ್ಧಾರ ಪ್ರಕಟಿಸಿದ್ದಾರೆ. ಈ ಮೂಲಕ ಇನ್ಮುಂದೆ ಸುಪ್ರೀಂ ಕೋರ್ಟ್ ನೀಡುವ ತೀರ್ಪೇ ಅಂತಿಮವಾಗಲಿದೆ.
ಶಿರೋಹಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ‘ಮಹಿಳಾ ಸುರಕ್ಷತೆ ಪ್ರಮುಖ ವಿಚಾರವಾಗಿ ಮಾರ್ಪಾಡಾಗಿದೆ. ಹೀಗಿರುವಾಗ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಆರೋಪಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕು ಇರುವುದಿಲ್ಲ. ಸಂಸತ್ತು ಈ ಅರ್ಜಿಯನ್ನು ಪರಿಶೀಲಿಸಬೇಕು’ ಎಂದಿದ್ದಾರೆ.
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…