ಹೈದರಾಬಾದ್: ಹೈದರಾಬಾದ್ ಎನ್ಕೌಂಟರ್ ಬೆನ್ನಲ್ಲೇ ರಾಷ್ಟ್ರಪತಿಗಳು, ಅತ್ಯಾಚಾರಿಗಳಿಗೆ ಕ್ಷಮಾದಾನ ಇಲ್ಲ, ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ ಎಂಬ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.
ಶಿಕ್ಷೆಗೊಳಗಾದ ಅತ್ಯಾಚಾರಿಗಳಿಗೆ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷಿ ವಿಧಿಸಿದರೆ, ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಅವಕಾಶವಿತ್ತು. ಈ ಸರ್ಜಿ ಪರಿಶೀಲನೆ ನಡೆಸಿದ ಬಳಿಕ ರಾಷ್ಟ್ರಪತಿಗಳು ನೀಡುವ ತೀರ್ಪೇ ಅಂತಿಮವಾಗುತ್ತಿತ್ತು. ಆದರೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇದಕ್ಕೆ ತಿಲಾಂಜಲಿ ಇಟ್ಟಿದ್ದು, ಅತ್ಯಾಚಾರಿಗಳ ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ ಎಂಬ ನಿರ್ಧಾರ ಪ್ರಕಟಿಸಿದ್ದಾರೆ. ಈ ಮೂಲಕ ಇನ್ಮುಂದೆ ಸುಪ್ರೀಂ ಕೋರ್ಟ್ ನೀಡುವ ತೀರ್ಪೇ ಅಂತಿಮವಾಗಲಿದೆ.
ಶಿರೋಹಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ‘ಮಹಿಳಾ ಸುರಕ್ಷತೆ ಪ್ರಮುಖ ವಿಚಾರವಾಗಿ ಮಾರ್ಪಾಡಾಗಿದೆ. ಹೀಗಿರುವಾಗ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಆರೋಪಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕು ಇರುವುದಿಲ್ಲ. ಸಂಸತ್ತು ಈ ಅರ್ಜಿಯನ್ನು ಪರಿಶೀಲಿಸಬೇಕು’ ಎಂದಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…