ಅಧಿಕಾರಕ್ಕಾಗಿ ಇದೀಗ ದಳಪತಿಗಳು ದೇವರ ಮೊರೆ ಹೋಗಿದ್ದಾರೆ. ಎಚ್.ಡಿ.ದೇವೇಗೌಡ, ಎಚ್.ಡಿ.ರೇವಣ್ಣ ಬಳಿಕ ಇದೀಗ ಕುಮಾರಸ್ವಾಮಿ ಯವರು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಯ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ತಿಂಗಳ ಹಿಂದೆಯಷ್ಟೇ ರೇವಣ್ಣ ಅವರು ತಮ್ಮ ಪತ್ನಿ ಜೊತೆ ಕಾಲಭೈರವೇಶ್ವರನಿಗೆ ಪೂಜೆ ಸಲ್ಲಿಸಿದ್ದರು. ಅಲ್ಲದೆ ಇತ್ತೀಚೆಗೆ ಅಮಾವಾಸ್ಯೆಯಂದು ಹೆಚ್ಡಿಡಿ ಕೂಡ ಪೂಜೆ ಸಲ್ಲಿಸಿದ್ದರು. ಇಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಂದ ಪೂಜೆ ಸಲ್ಲಿಕೆಯಾಗಿದೆ.
ಈ ಮೂಲಕ ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಪದೇ ಪದೇ ಕಾಲಭೈರವೇಶ್ವರನ ಮೊರೆ ಹೊಗುತ್ತಿದ್ದಾರೆ. ಬೆಳಗ್ಗೆ 8.30ಕ್ಕೆ ಆದಿಚುಂಚನಗಿರಿಗೆ ಭೇಟಿ ನೀಡಿದ್ದ ಕುಮಾರಸ್ವಾಮಿ ಜೊತೆ ಮಂಡ್ಯ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳಿಂದಲೂ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಅಭ್ಯರ್ಥಿಗಳ ಜೊತೆ ಕುಮಾರಸ್ವಾಮಿ ಮಹತ್ವದ ಮೀಟಿಂಗ್ ನಡೆಸಲಿದ್ದಾರೆ. ಅಂತಿಮ ಅಂತದ ತಂತ್ರಗಾರಿಕೆ ಬಗ್ಗೆ ಜೆಡಿಎಸ್ ಅಭ್ಯರ್ಥಿಗಳಿಗೆ ಪಾಠ ಮಾಡಿದ್ದಾರೆ. ಕೆಲವು ಸಲಹೆ, ಸೂಚನೆ ನೀಡಲಿದ್ದಾರೆ.
ಕೊಂಕಣ ರೈಲ್ವೆ ಮಾರ್ಗದ ರೈಲುಗಳಿಗೆ ಕೆಪಿಸಿಯಿಂದ ನೇರವಾಗಿ ವಿದ್ಯುತ್ ಒದಗಿಸಲು ನಿರ್ಮಿಸಲಾದ ವಿದ್ಯುತ್…
ಮೈಸೂರು ಮೃಗಾಲಯದ ಪ್ರವೇಶ ದರ ಶೇಕಡ 20ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಮೃಗಾಲಯ…
ಕೇಂದ್ರ ಬಂದರು , ಹಡಗು ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ,…
ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ- NCDCಗೆ ಮುಂದಿನ ನಾಲ್ಕು ವರ್ಷಗಳಿಗಾಗಿ ಸಚಿವ ಸಂಪುಟ…
ರಾಜ್ಯದಲ್ಲಿ ಖಾದಿ ಚಟುವಟಿಕೆ ಇಲ್ಲದಿರುವ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು…
2025 ರ ಮುಂಗಾರು ಋತುವಿನ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ…