Advertisement
ಸುದ್ದಿಗಳು

ಅಧಿಕಾರಕ್ಕಾಗಿ ದೇವರ ಮೊರೆ ಹೋದ ದಳಪತಿ- ಆದಿಚುಂಚನಗಿರಿ ಕ್ಷೇತ್ರಕ್ಕೆ ಹೆಚ್‍ಡಿಕೆ ಭೇಟಿ

Share

ಅಧಿಕಾರಕ್ಕಾಗಿ ಇದೀಗ ದಳಪತಿಗಳು ದೇವರ ಮೊರೆ ಹೋಗಿದ್ದಾರೆ. ಎಚ್.ಡಿ.ದೇವೇಗೌಡ, ಎಚ್.ಡಿ.ರೇವಣ್ಣ  ಬಳಿಕ ಇದೀಗ ಕುಮಾರಸ್ವಾಮಿ ಯವರು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಯ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Advertisement
Advertisement

Advertisement

ತಿಂಗಳ ಹಿಂದೆಯಷ್ಟೇ ರೇವಣ್ಣ ಅವರು ತಮ್ಮ ಪತ್ನಿ ಜೊತೆ ಕಾಲಭೈರವೇಶ್ವರನಿಗೆ ಪೂಜೆ ಸಲ್ಲಿಸಿದ್ದರು. ಅಲ್ಲದೆ ಇತ್ತೀಚೆಗೆ ಅಮಾವಾಸ್ಯೆಯಂದು ಹೆಚ್‍ಡಿಡಿ ಕೂಡ ಪೂಜೆ ಸಲ್ಲಿಸಿದ್ದರು. ಇಂದು  ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಂದ ಪೂಜೆ ಸಲ್ಲಿಕೆಯಾಗಿದೆ.

ಈ ಮೂಲಕ ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಪದೇ ಪದೇ ಕಾಲಭೈರವೇಶ್ವರನ ಮೊರೆ ಹೊಗುತ್ತಿದ್ದಾರೆ. ಬೆಳಗ್ಗೆ 8.30ಕ್ಕೆ ಆದಿಚುಂಚನಗಿರಿಗೆ ಭೇಟಿ ನೀಡಿದ್ದ ಕುಮಾರಸ್ವಾಮಿ ಜೊತೆ ಮಂಡ್ಯ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳಿಂದಲೂ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಅಭ್ಯರ್ಥಿಗಳ ಜೊತೆ ಕುಮಾರಸ್ವಾಮಿ ಮಹತ್ವದ ಮೀಟಿಂಗ್ ನಡೆಸಲಿದ್ದಾರೆ. ಅಂತಿಮ ಅಂತದ ತಂತ್ರಗಾರಿಕೆ ಬಗ್ಗೆ ಜೆಡಿಎಸ್ ಅಭ್ಯರ್ಥಿಗಳಿಗೆ ಪಾಠ ಮಾಡಿದ್ದಾರೆ. ಕೆಲವು ಸಲಹೆ, ಸೂಚನೆ ನೀಡಲಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಕ್ಷಯ ತೃತೀಯ : ಅನಂತ ಶುಭವನ್ನು ತರುವ ಹಬ್ಬ : ಚಿನ್ನ ಖರೀದಿಸುವುದೊಂದೆ ಅಕ್ಷಯ ತೃತೀಯ ಅಲ್ಲ

ಅಕ್ಷಯ ತೃತೀಯ(Akshaya Trutiya)... ಅಕ್ಷಯ ತೃತೀಯ ತಾರೀಕು 10/05/2024, ಶುಕ್ರವಾರ, ಈ ದಿನದಂದು…

2 hours ago

ಪಾರಂಪರಿಕ ಬೀಜೋತ್ಸವ : ದಾವಣಗೆರೆಯಲ್ಲಿ ನಡೆಯಲಿದೆ ಸಂಭ್ರಮದ ಬೀಜ ವೈಭವ

ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…

2 hours ago

ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ : ಸಾವಿನ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ : 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ

ಎಲ್‌ ನಿನೋ ಪ್ರಭಾವ ಹಿನ್ನೆಲೆ ದೇಶದಾದ್ಯಂತ ಬರಗಾಲದ ಛಾಯೆ ಆವರಿಸಿತ್ತು. ಕಳೆದ ೧೫…

3 hours ago

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಬೃರೋಬ್ಬರಿ 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ

ಒಬ್ಬ ಅಮಯಾಕ ಯುವಕನ ಹತ್ಯೆ(Murder) ಮಾಡಿದ ಆರೋಪಿಯನ್ನು ಕಂಡು ಹಿಡಿಯಲು ಸರ್ಕಾರ ಬರೋಬ್ಬರಿ…

3 hours ago

Karnataka Weather | 10-05-2024 | ಮಳೆ ಮುನ್ಸೂಚನೆ ಇಂದೂ ಇದೆ | ಆದರೆ….?

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರುವುದರಿಂದ ಇಂತಹಲ್ಲೆ ಮಳೆಯಾಗುತ್ತದೆ ಅಂತ ಹೇಳಲು…

5 hours ago