ಅಧಿಕಾರಕ್ಕಾಗಿ ಇದೀಗ ದಳಪತಿಗಳು ದೇವರ ಮೊರೆ ಹೋಗಿದ್ದಾರೆ. ಎಚ್.ಡಿ.ದೇವೇಗೌಡ, ಎಚ್.ಡಿ.ರೇವಣ್ಣ ಬಳಿಕ ಇದೀಗ ಕುಮಾರಸ್ವಾಮಿ ಯವರು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಯ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ತಿಂಗಳ ಹಿಂದೆಯಷ್ಟೇ ರೇವಣ್ಣ ಅವರು ತಮ್ಮ ಪತ್ನಿ ಜೊತೆ ಕಾಲಭೈರವೇಶ್ವರನಿಗೆ ಪೂಜೆ ಸಲ್ಲಿಸಿದ್ದರು. ಅಲ್ಲದೆ ಇತ್ತೀಚೆಗೆ ಅಮಾವಾಸ್ಯೆಯಂದು ಹೆಚ್ಡಿಡಿ ಕೂಡ ಪೂಜೆ ಸಲ್ಲಿಸಿದ್ದರು. ಇಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಂದ ಪೂಜೆ ಸಲ್ಲಿಕೆಯಾಗಿದೆ.
ಈ ಮೂಲಕ ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಪದೇ ಪದೇ ಕಾಲಭೈರವೇಶ್ವರನ ಮೊರೆ ಹೊಗುತ್ತಿದ್ದಾರೆ. ಬೆಳಗ್ಗೆ 8.30ಕ್ಕೆ ಆದಿಚುಂಚನಗಿರಿಗೆ ಭೇಟಿ ನೀಡಿದ್ದ ಕುಮಾರಸ್ವಾಮಿ ಜೊತೆ ಮಂಡ್ಯ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳಿಂದಲೂ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಅಭ್ಯರ್ಥಿಗಳ ಜೊತೆ ಕುಮಾರಸ್ವಾಮಿ ಮಹತ್ವದ ಮೀಟಿಂಗ್ ನಡೆಸಲಿದ್ದಾರೆ. ಅಂತಿಮ ಅಂತದ ತಂತ್ರಗಾರಿಕೆ ಬಗ್ಗೆ ಜೆಡಿಎಸ್ ಅಭ್ಯರ್ಥಿಗಳಿಗೆ ಪಾಠ ಮಾಡಿದ್ದಾರೆ. ಕೆಲವು ಸಲಹೆ, ಸೂಚನೆ ನೀಡಲಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…