ಅಧಿಕಾರಕ್ಕಾಗಿ ಇದೀಗ ದಳಪತಿಗಳು ದೇವರ ಮೊರೆ ಹೋಗಿದ್ದಾರೆ. ಎಚ್.ಡಿ.ದೇವೇಗೌಡ, ಎಚ್.ಡಿ.ರೇವಣ್ಣ ಬಳಿಕ ಇದೀಗ ಕುಮಾರಸ್ವಾಮಿ ಯವರು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಯ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ತಿಂಗಳ ಹಿಂದೆಯಷ್ಟೇ ರೇವಣ್ಣ ಅವರು ತಮ್ಮ ಪತ್ನಿ ಜೊತೆ ಕಾಲಭೈರವೇಶ್ವರನಿಗೆ ಪೂಜೆ ಸಲ್ಲಿಸಿದ್ದರು. ಅಲ್ಲದೆ ಇತ್ತೀಚೆಗೆ ಅಮಾವಾಸ್ಯೆಯಂದು ಹೆಚ್ಡಿಡಿ ಕೂಡ ಪೂಜೆ ಸಲ್ಲಿಸಿದ್ದರು. ಇಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಂದ ಪೂಜೆ ಸಲ್ಲಿಕೆಯಾಗಿದೆ.
ಈ ಮೂಲಕ ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಪದೇ ಪದೇ ಕಾಲಭೈರವೇಶ್ವರನ ಮೊರೆ ಹೊಗುತ್ತಿದ್ದಾರೆ. ಬೆಳಗ್ಗೆ 8.30ಕ್ಕೆ ಆದಿಚುಂಚನಗಿರಿಗೆ ಭೇಟಿ ನೀಡಿದ್ದ ಕುಮಾರಸ್ವಾಮಿ ಜೊತೆ ಮಂಡ್ಯ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳಿಂದಲೂ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಅಭ್ಯರ್ಥಿಗಳ ಜೊತೆ ಕುಮಾರಸ್ವಾಮಿ ಮಹತ್ವದ ಮೀಟಿಂಗ್ ನಡೆಸಲಿದ್ದಾರೆ. ಅಂತಿಮ ಅಂತದ ತಂತ್ರಗಾರಿಕೆ ಬಗ್ಗೆ ಜೆಡಿಎಸ್ ಅಭ್ಯರ್ಥಿಗಳಿಗೆ ಪಾಠ ಮಾಡಿದ್ದಾರೆ. ಕೆಲವು ಸಲಹೆ, ಸೂಚನೆ ನೀಡಲಿದ್ದಾರೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…