ಸುದ್ದಿಗಳು

ಅಧಿಕಾರದ ಹಿಂದೆ ಹೋಗುವುದಿಲ್ಲ….ಅರಸಿ ಬಂದರೆ ಸ್ವೀಕರಿಸುತ್ತೇನೆ…..ಶಾಸಕ ಅಂಗಾರ ಮನದಾಳದ ಮಾತು‌‌‌

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ:ರಾಜ್ಯ ಸರಕಾರದಲ್ಲಿ ಸಚಿವರಾಗಿ, ಮಂತ್ರಿಯಾಗಿ ಬನ್ನಿ ಎಂದು ಹಲವಾರು ಮಂದಿ ಹಾರೈಸಿದ್ದಾರೆ. ಆದರೆ ಅಧಿಕಾರಕ್ಕಾಗಿ ಎಂದೂ ಬೇಡಿಕೆ ಇಡುವುದಿಲ್ಲ.. ಅಧಿಕಾರ ಅರಸಿ ಬಂದರೆ ವಿನಮ್ರತೆಯಿಂದ ಸ್ವೀಕರಿಸುತ್ತೇನೆ.. ಹೀಗೆ ತನ್ನ ಮನದಾಳವನ್ನು ಬಿಚ್ಚಿಟ್ಟವರು ಶಾಸಕ ಎಸ್.ಅಂಗಾರ.

Advertisement

ಸುಳ್ಯದಲ್ಲಿ ನಡೆದ ಸ್ಚಾತ್ರ್ಯ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯ ಸರಕಾರದಲ್ಲಿ ಅಂಗಾರರು ಸಚಿವರಾಗುತ್ತಾರೆ ಎಂಬ ಚರ್ಚೆಗಳು ಗರಿಗೆದರುತ್ತಿರುವ ಸಂದರ್ಭದಲ್ಲಿ ಅವರು ತಮ್ಮ ಮನದಾಳವನ್ನು ಬಿಚ್ಚಿಟ್ಟರು.

ಅಧಿಕಾರದ ಹಿಂದೆ ಇದುವರೆಗೆ ಹೋಗಿಲ್ಲ ಇನ್ನೂ ಹೋಗುವುದಿಲ್ಲ. ಸಂಘಟನೆಯ ತತ್ವ ಸಿದ್ಧಾಂತಗಳ ಆಧಾರದಲ್ಲಿ ಬೆಳೆದು ಬಂದು ಸಂಘಟನೆಯ ಆಶಯದಂತೆ ಜನರ ಆಶೀರ್ವಾದದೊಂದಿಗೆ ಜನಪ್ರತಿನಿಧಿಯಾಗಿದ್ದೇನೆ. ಸಂಘಟನೆಗೆ ಅದರದ್ದೇ ಆದ, ತತ್ವ, ವಿಚಾರ, ಉದ್ದೇಶಗಳಿವೆ. ನನಗೆ ಅಧಿಕಾರಕ್ಕಿಂತ ಅದೇ ಮುಖ್ಯ. ಆಧಿಕಾರ ದೊರೆತರೆ ಅನೇಕ ಅಪೇಕ್ಷೆಗಳು ಸವಾಲುಗಳು ಇದೆ, ಅದರ ಬಗ್ಗೆ ಅರಿವಿದೆ ಆ ಸವಾಲುಗಳನ್ನು ಎದುರಿಸಲು ಅಪೇಕ್ಷೆಗಳನ್ನು ಈಡೇರಿಸಲು ಜನರ ಸಹಕಾರ ಅತೀ ಮುಖ್ಯ ಎಂದು ಅವರು ಹೇಳಿದರು.

ಮಂತ್ರಿಯಾಗಿ ಹಿರಿಯರ ಆಶೀರ್ವಾದ:
ಸ್ವಾತಂತ್ರ್ಯ ದಿನಾಚರಣೆಯ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ವಾಣೀಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಪಿ.ಬಿ‌.ಸುಧಾಕರ ರೈ ಮತ್ತಿತರರು ಅಂಗಾರರು ಸಚಿವರಾಗಲಿ ಎಂದು ಹಾರೈಸಿದರು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

17 minutes ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

1 hour ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

7 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

14 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

14 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

14 hours ago