ಸುಳ್ಯ: ಪ್ರಮುಖ ಇಲಾಖೆಗಳ ಅಧಿಕಾರಿಗಳು ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಗೆ ಗೈರು ಹಾಜರಾಗಿರುವುದು ಸದಸ್ಯರ ಆಕ್ರೋಶಕ್ಕೆ ಕಾರಣವಾಯಿತು.
ಕೊರೋನಾ ಭೀತಿ, ಲಾಕ್ ಡೌನ್ ಹಿನ್ನಲೆಯಲ್ಲಿ ನಾಲ್ಕೂವರೆ ತಿಂಗಳ ಬಳಿಕ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಹಲವು ಮಂದಿ ಪ್ರಮುಖ ಅಧಿಕಾರಿಗಳು ಸಭೆಗೆ ಹಾಜರಾಗಿರಲಿಲ್ಲ. ಬದಲಿಯಾಗಿ ಬಂದ ಅಧಿಕಾರಿಗಳಿಗೆ ಸರಿಯಾದ ಮಾಹಿತಿ ಇರಲಿಲ್ಲ. ಇದಕ್ಕೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಸರಿಯಾದ ಮಾಹಿತಿ ಇಲ್ಲದೆ ಸಭೆಗೆ ಬರುವುದು ಯಾಕೆ ಎಂದು ಅಧ್ಯಕ್ಷರು ಸದಸ್ಯರನ್ನು ತರಾಟೆಗೆತ್ತಿಕೊಂಡರು. ಸಭೆಯಲ್ಲಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…