Advertisement
ಸುದ್ದಿಗಳು

ಅಧಿಕಾರಿಗಳ ಗೈರು : ಪಂಜದಲ್ಲಿ ಗ್ರಾಮ ಸಭೆ ಮುಂದೂಡಿಕೆ

Share

ಪಂಜ: ವಿವಿಧ ಇಲಾಖೆಗಳ ಅಧಿಕಾರಿಗಳ ಗೈರು ಹಾಜರಾತಿಯ ಕಾರಣದಿಂದ ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಮುಂದೂಡಿದ ಘಟನೆ ಬುಧವಾರ ಪಂಜದಲ್ಲಿ ನಡೆದಿದೆ.

ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಬುಧವಾರ ಆಯೋಜನೆಗೊಂಡಿತ್ತು. ಆರಂಭದಲ್ಲಿ ಜನರ ಕೋರಂ ಇಲ್ಲದ ಕಾರಣ ತಡವಾಗಿ ಗ್ರಾಮ ಸಭೆ ಆರಂಭವಾಯಿತು. ನಂತರ ಜನರು ಬಮದರೂ ಅಧಿಕಾರಿಗಳ ಕೊರತೆ ಕಂಡುಬಂತು. ಈ ಸಂದರ್ಭ ಜನರು ಗ್ರಾಪಂ ಆಡಳಿತವನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಪಿ ಡಿ ಒ ಅವರು ವಿವಿಧ ಇಲಾಖೆಗೆ ಸಂಪರ್ಕ ಮಾಡಿ ಅಧಿಕಾರಿಗಳನ್ನು  ಕರೆಯಿಸಿದರೂ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಲೋಕೋಪಯೋಗಿ ಇಲಾಖೆ , ಮೆಸ್ಕಾಂ, ಪಶುಸಂಗೋಪನಾ ಇಲಾಖಾ ಅಧಿಕಾರಿಗಳು ಗೈರಾಗಿದ್ದರು. ಹೀಗಾಗಿ ಗ್ರಾಮಸ್ಥರೇ ವರದಿ ನೀಡಿ ಬಳಿಕ ಸಭೆಯಿಂದ ಹೊರನಡೆದರು. ಹೀಗಾಗಿ ಗ್ರಾಮ ಸಬೆ ಮುಂದೂಡಲಾಯಿತು.

ಗ್ರಾಮ ಸರಕಾರ ಇತ್ತೀಚೆಗೆ ವೈಫಲ್ಯವಾಗುತ್ತಿದೆ. ಅಧಿಕಾರ ಹಳ್ಳಿಯಲ್ಲೇ ಇದೆ. ಪ್ರತೀ ಹಂತದಲ್ಲೂ ಗ್ರಾಮ ಸಭೆಯ ನಿರ್ಣವೇ ಅಂತಿಮವಾಗುತ್ತದೆ. ಹೀಗಾಗಿ  ಅಧಿಕಾರ ಜನರಲ್ಲೇ ಇದೆ. ಈ ಕಾರಣದಿಂದ ಗ್ರಾಮ ಸಭೆ, ಗ್ರಾಮ ಪಂಚಾಯತ್ ಆಡಳಿತ ಬಲವಾಗಬೇಕು. ಇಲಾಖೆಗಳು, ಅಧಿಕಾರಿಗಳು ಗ್ರಾಮ ಸಭೆ, ಗ್ರಾಮ ಸರಕಾರವನ್ನು ನಿರ್ಲಕ್ಷ್ಯ  ಮಾಡುವ ಬಗ್ಗೆ ಸುಳ್ಯನ್ಯೂಸ್.ಕಾಂ ಇಂದು ಫೋಕಸ್ ಸ್ಟೋರಿ ಮಾಡಿತ್ತು. ಇದಕ್ಕೆ ಪಂಜದ ವರದಿಯೂ ಸಾಕ್ಷಿಯಾಯಿತು.

 

ಈ ವರದಿಯ ಲಿಂಕ್ ಇಲ್ಲಿದೆ…

https://theruralmirror.com/?p=6965

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

6 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

8 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

8 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

14 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

20 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago